ರಾಜ್ಯದಲ್ಲಿ ಲಸಿಕೆ ಕೊರತೆ ಬಗ್ಗೆ ಹೈಕೋರ್ಟ್ ಕಳವಳ

ರಾಜ್ಯದಲ್ಲಿ ಲಸಿಕೆ ಕೊರತೆ ಬಗ್ಗೆ ಹೈಕೋರ್ಟ್ ಕಳವಳ

Suvarna News   | Asianet News
Published : May 11, 2021, 03:35 PM ISTUpdated : May 11, 2021, 04:08 PM IST

ಕರ್ನಾಟಕದ ಸದ್ಯದ ಸ್ಥಿತಿ ಆತಂಕ ಮೂಡಿಸುತ್ತಿದೆ. ಕೊರೊನಾ ವಿರುದ್ಧ ಹೋರಾಟಕ್ಕೆ ಲಸಿಕೆ ಒಂದೇ ಮಾರ್ಗ. ರಾಜ್ಯದಲ್ಲಿ 65 ಲಕ್ಷ ಜನರಿಗೆ 2 ನೇ ಡೋಸ್ ಸಿಕ್ಕಿಲ್ಲ ಎಂದು ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ.

ಬೆಂಗಳೂರು (ಮೇ. 11): ಕರ್ನಾಟಕದ ಸದ್ಯದ ಸ್ಥಿತಿ ಆತಂಕ ಮೂಡಿಸುತ್ತಿದೆ. ಕೊರೊನಾ ವಿರುದ್ಧ ಹೋರಾಟಕ್ಕೆ ಲಸಿಕೆ ಒಂದೇ ಮಾರ್ಗ. ರಾಜ್ಯದಲ್ಲಿ 65 ಲಕ್ಷ ಜನರಿಗೆ 2 ನೇ ಡೋಸ್ ಸಿಕ್ಕಿಲ್ಲ ಎಂದು ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ.

'ಮೊದಲ ಡೋಸ್ ಪಡೆದವರಿಗೆ ಎರಡನೇ ಡೋಸ್ ಸಿಕ್ಕಿಲ್ಲ. 18- 45 ವರ್ಷದೊಳಗಿನವರಿಗೆ ಇನ್ನೂ ಲಸಿಕೆ ಸಿಗುತ್ತಿಲ್ಲ. ಎಲ್ಲರಿಗೂ ಲಸಿಕೆ ಸಿಗುವಂತೆ ಕ್ರಮ ಕೈಗೊಳ್ಳದಿದ್ರೆ ಲಸಿಕಾ ಕಾರ್ಯಕ್ರಮವೇ ವಿಫಲವಾಗುತ್ತದೆ' ಎಂದು ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!