Mekedatu Padayatre: ಹೈಕೋರ್ಟ್ ಗರಂ, ಗೃಹ ಸಚಿವರಿಂದ ತುರ್ತು ಸಭೆ, ಪಾದಯಾತ್ರೆಗೆ ತಡೆ.?

Mekedatu Padayatre: ಹೈಕೋರ್ಟ್ ಗರಂ, ಗೃಹ ಸಚಿವರಿಂದ ತುರ್ತು ಸಭೆ, ಪಾದಯಾತ್ರೆಗೆ ತಡೆ.?

Published : Jan 12, 2022, 03:20 PM ISTUpdated : Jan 12, 2022, 03:25 PM IST

ಕೋವಿಡ್ ಹೆಚ್ಚಾಗುತ್ತಿರುವ (Covid 19) ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆ (Mekedatu Padaytare) ಬಗ್ಗೆ ಹೈಕೋರ್ಟ್ (High Court) ರಾಜ್ಯ ಸರ್ಕಾರಕ್ಕೆ ಛಾಟಿ ಬೀಸಿದೆ. 

ಬೆಂಗಳೂರು (ಜ. 12): ಕೋವಿಡ್ ಹೆಚ್ಚಾಗುತ್ತಿರುವ (Covid 19) ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆ (Mekedatu Padaytare) ಬಗ್ಗೆ ಹೈಕೋರ್ಟ್ (High Court) ರಾಜ್ಯ ಸರ್ಕಾರಕ್ಕೆ ಛಾಟಿ ಬೀಸಿದೆ. 

ಪಾದಯಾತ್ರೆಗೆ ಯಾಕೆ ಅವಕಾಶ ಕೊಟ್ಟಿದ್ದೀರಿ..? ಯಾಕೆ ತಡೆಯುತ್ತಿಲ್ಲ, ಪಾದಯಾತ್ರೆ ತಡೆಯಲು ನೀವು ಅಸಹಾಯಕರೇ.? ಎಂದು ಹೈಕೋರ್ಟ್ ಪ್ರಶ್ನಿಸಿದೆ.  ಪಾದಯಾತ್ರೆ ತಡೆಯದಿದ್ರೆ ನಾವು ನಿರ್ದೇಶನ ಕೊಡಬೇಕಾಗುತ್ತದೆ ಎಂದು ಒಂದು ದಿನ ಕಾಲಾವಕಾಶ ಕೊಟ್ಟಿದೆ. ಕೆಪಿಸಿಸಿಗೂ ಷೋಕಾಸ್ ನೋಟಿಸ್ ಕೊಟ್ಟಿದೆ. 

ಹೈಕೋರ್ಟ್ ಚಾರ್ಟ್ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ಕರೆದು ಚರ್ಚೆ ನಡೆಸಿದ್ದಾರೆ. ನಾವು ಸಿಎಂ ಜೊತೆ ಚರ್ಚಿಸಿ, ಶೀಘ್ರದಲ್ಲೇ ಕ್ರಮ ತೆಗೆದುಕೊಳ್ಳುತ್ತೇವೆ' ಎಂದಿದ್ದಾರೆ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more