Mekedatu Padayatre: ಹೈಕೋರ್ಟ್ ಗರಂ, ಗೃಹ ಸಚಿವರಿಂದ ತುರ್ತು ಸಭೆ, ಪಾದಯಾತ್ರೆಗೆ ತಡೆ.?

Mekedatu Padayatre: ಹೈಕೋರ್ಟ್ ಗರಂ, ಗೃಹ ಸಚಿವರಿಂದ ತುರ್ತು ಸಭೆ, ಪಾದಯಾತ್ರೆಗೆ ತಡೆ.?

Suvarna News   | Asianet News
Published : Jan 12, 2022, 03:20 PM ISTUpdated : Jan 12, 2022, 03:25 PM IST

ಕೋವಿಡ್ ಹೆಚ್ಚಾಗುತ್ತಿರುವ (Covid 19) ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆ (Mekedatu Padaytare) ಬಗ್ಗೆ ಹೈಕೋರ್ಟ್ (High Court) ರಾಜ್ಯ ಸರ್ಕಾರಕ್ಕೆ ಛಾಟಿ ಬೀಸಿದೆ. 

ಬೆಂಗಳೂರು (ಜ. 12): ಕೋವಿಡ್ ಹೆಚ್ಚಾಗುತ್ತಿರುವ (Covid 19) ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆ (Mekedatu Padaytare) ಬಗ್ಗೆ ಹೈಕೋರ್ಟ್ (High Court) ರಾಜ್ಯ ಸರ್ಕಾರಕ್ಕೆ ಛಾಟಿ ಬೀಸಿದೆ. 

ಪಾದಯಾತ್ರೆಗೆ ಯಾಕೆ ಅವಕಾಶ ಕೊಟ್ಟಿದ್ದೀರಿ..? ಯಾಕೆ ತಡೆಯುತ್ತಿಲ್ಲ, ಪಾದಯಾತ್ರೆ ತಡೆಯಲು ನೀವು ಅಸಹಾಯಕರೇ.? ಎಂದು ಹೈಕೋರ್ಟ್ ಪ್ರಶ್ನಿಸಿದೆ.  ಪಾದಯಾತ್ರೆ ತಡೆಯದಿದ್ರೆ ನಾವು ನಿರ್ದೇಶನ ಕೊಡಬೇಕಾಗುತ್ತದೆ ಎಂದು ಒಂದು ದಿನ ಕಾಲಾವಕಾಶ ಕೊಟ್ಟಿದೆ. ಕೆಪಿಸಿಸಿಗೂ ಷೋಕಾಸ್ ನೋಟಿಸ್ ಕೊಟ್ಟಿದೆ. 

ಹೈಕೋರ್ಟ್ ಚಾರ್ಟ್ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ಕರೆದು ಚರ್ಚೆ ನಡೆಸಿದ್ದಾರೆ. ನಾವು ಸಿಎಂ ಜೊತೆ ಚರ್ಚಿಸಿ, ಶೀಘ್ರದಲ್ಲೇ ಕ್ರಮ ತೆಗೆದುಕೊಳ್ಳುತ್ತೇವೆ' ಎಂದಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more