Mekedatu Padayatre: ಹೈಕೋರ್ಟ್ ಗರಂ, ಗೃಹ ಸಚಿವರಿಂದ ತುರ್ತು ಸಭೆ, ಪಾದಯಾತ್ರೆಗೆ ತಡೆ.?

Mekedatu Padayatre: ಹೈಕೋರ್ಟ್ ಗರಂ, ಗೃಹ ಸಚಿವರಿಂದ ತುರ್ತು ಸಭೆ, ಪಾದಯಾತ್ರೆಗೆ ತಡೆ.?

Suvarna News   | Asianet News
Published : Jan 12, 2022, 03:20 PM ISTUpdated : Jan 12, 2022, 03:25 PM IST

ಕೋವಿಡ್ ಹೆಚ್ಚಾಗುತ್ತಿರುವ (Covid 19) ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆ (Mekedatu Padaytare) ಬಗ್ಗೆ ಹೈಕೋರ್ಟ್ (High Court) ರಾಜ್ಯ ಸರ್ಕಾರಕ್ಕೆ ಛಾಟಿ ಬೀಸಿದೆ. 

ಬೆಂಗಳೂರು (ಜ. 12): ಕೋವಿಡ್ ಹೆಚ್ಚಾಗುತ್ತಿರುವ (Covid 19) ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆ (Mekedatu Padaytare) ಬಗ್ಗೆ ಹೈಕೋರ್ಟ್ (High Court) ರಾಜ್ಯ ಸರ್ಕಾರಕ್ಕೆ ಛಾಟಿ ಬೀಸಿದೆ. 

ಪಾದಯಾತ್ರೆಗೆ ಯಾಕೆ ಅವಕಾಶ ಕೊಟ್ಟಿದ್ದೀರಿ..? ಯಾಕೆ ತಡೆಯುತ್ತಿಲ್ಲ, ಪಾದಯಾತ್ರೆ ತಡೆಯಲು ನೀವು ಅಸಹಾಯಕರೇ.? ಎಂದು ಹೈಕೋರ್ಟ್ ಪ್ರಶ್ನಿಸಿದೆ.  ಪಾದಯಾತ್ರೆ ತಡೆಯದಿದ್ರೆ ನಾವು ನಿರ್ದೇಶನ ಕೊಡಬೇಕಾಗುತ್ತದೆ ಎಂದು ಒಂದು ದಿನ ಕಾಲಾವಕಾಶ ಕೊಟ್ಟಿದೆ. ಕೆಪಿಸಿಸಿಗೂ ಷೋಕಾಸ್ ನೋಟಿಸ್ ಕೊಟ್ಟಿದೆ. 

ಹೈಕೋರ್ಟ್ ಚಾರ್ಟ್ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ಕರೆದು ಚರ್ಚೆ ನಡೆಸಿದ್ದಾರೆ. ನಾವು ಸಿಎಂ ಜೊತೆ ಚರ್ಚಿಸಿ, ಶೀಘ್ರದಲ್ಲೇ ಕ್ರಮ ತೆಗೆದುಕೊಳ್ಳುತ್ತೇವೆ' ಎಂದಿದ್ದಾರೆ. 
 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more