'ಸರ್ಕಾರ ಬಿದ್ದು ಹೋದರೂ ಪರ್ವಾಗಿಲ್ಲ, ಕಿಂಗ್‌ಪಿನ್‌ಗಳನ್ನ ಮಟ್ಟ ಹಾಕ್ತೀವಿ': ಗೃಹ ಸಚಿವ

'ಸರ್ಕಾರ ಬಿದ್ದು ಹೋದರೂ ಪರ್ವಾಗಿಲ್ಲ, ಕಿಂಗ್‌ಪಿನ್‌ಗಳನ್ನ ಮಟ್ಟ ಹಾಕ್ತೀವಿ': ಗೃಹ ಸಚಿವ

Published : May 07, 2022, 11:11 AM ISTUpdated : May 07, 2022, 11:21 AM IST

'ನಮ್ಮ ಸರ್ಕಾರ ಬಿದ್ದು ಹೋದರೂ ಪರ್ವಾಗಿಲ್ಲ, ಅಕ್ರಮದ ಕಿಂಗ್‌ಪಿನ್‌ಗಳನ್ನು (Kingpin)  ಮಾತ್ರ ಬಿಡಲ್ಲ. ಕುಮಾರಸ್ವಾಮಿ (HD Kumaraswamy) ಬಳಿ ದಾಖಲೆಗಳಿದ್ರೆ ಕೊಡಲಿ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra)ಗುಡುಗಿದ್ದಾರೆ. 
 

ಬೆಂಗಳೂರು (ಮೇ. 07): 'ನಮ್ಮ ಸರ್ಕಾರ ಬಿದ್ದು ಹೋದರೂ ಪರ್ವಾಗಿಲ್ಲ, ಅಕ್ರಮದ ಕಿಂಗ್‌ಪಿನ್‌ಗಳನ್ನು (Kingpin)  ಮಾತ್ರ ಬಿಡಲ್ಲ. ಕುಮಾರಸ್ವಾಮಿ (HD Kumaraswamy) ಬಳಿ ದಾಖಲೆಗಳಿದ್ರೆ ಕೊಡಲಿ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra)ಗುಡುಗಿದ್ದಾರೆ. 

'ಶಿಸ್ತಿಗೆ ಕರ್ನಾಟಕ ಪೊಲೀಸ್‌ (Karnataka Police)ಸದಾ ಹೆಸರುವಾಸಿ. ಆದರೆ ಪಿಎಸ್‌ಐ ಪರೀಕ್ಷೆಯಲ್ಲಿ ಧನದಾಹಿ ಕೆಲವು ಪೊಲೀಸರು ಮಾಡಿದ ಹೇಸಿಗೆ ಕೆಲಸಕ್ಕೆ ಗೌರವ, ಮರ್ಯಾದೆ ಮಣ್ಣುಪಾಲಾಗಿದೆ. ಪರೀಕ್ಷೆ ಬರೆದ ಜಾಣರು ಮಣ್ಣು ಮುಕ್ಕುವಂತಾಗಿದೆ. ಸರ್ಕಾರಿ ನೌಕರಿ ದುಡ್ಡು ಕೊಟ್ಟು ಖರೀದಿಸಲು ಹೊರಟವರಿಗೆ ಸರಿಯಾಗಿ ಪಾಠ ಕಲಿಸುತ್ತೇವೆ' ಎಂದು ಆರಗ ಎಚ್ಚರಿಕೆ ನೀಡಿದ್ದಾರೆ.

ಪಿಎಸ್‌ಐ ನೇಮಕಾತಿಯಲ್ಲಿ (PSI Recruitment Scam) ಅಕ್ರಮ ಕುರಿತಂತೆ ನ್ಯಾಯಾಂಗ ತನಿಖೆ ನಡೆಸಬೇಕು. ಸಚಿವ ಅಶ್ವತ್ಥ ನಾರಾಯಣ ಅವರ ಇಬ್ಬರು ಸಂಬಂಧಿಕರು ನೇಮಕಗೊಂಡಿದ್ದಾರೆ. ಹೀಗಾಗಿ ಅವರು ಇದರಲ್ಲಿ ಅಕ್ರಮ ನಡೆದಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ತನಿಖೆ ನಡೆದರೆ ಎಲ್ಲವೂ ಬಯಲಿಗೆ ಬರಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more