'ಸರ್ಕಾರ ಬಿದ್ದು ಹೋದರೂ ಪರ್ವಾಗಿಲ್ಲ, ಕಿಂಗ್‌ಪಿನ್‌ಗಳನ್ನ ಮಟ್ಟ ಹಾಕ್ತೀವಿ': ಗೃಹ ಸಚಿವ

'ಸರ್ಕಾರ ಬಿದ್ದು ಹೋದರೂ ಪರ್ವಾಗಿಲ್ಲ, ಕಿಂಗ್‌ಪಿನ್‌ಗಳನ್ನ ಮಟ್ಟ ಹಾಕ್ತೀವಿ': ಗೃಹ ಸಚಿವ

Published : May 07, 2022, 11:11 AM ISTUpdated : May 07, 2022, 11:21 AM IST

'ನಮ್ಮ ಸರ್ಕಾರ ಬಿದ್ದು ಹೋದರೂ ಪರ್ವಾಗಿಲ್ಲ, ಅಕ್ರಮದ ಕಿಂಗ್‌ಪಿನ್‌ಗಳನ್ನು (Kingpin)  ಮಾತ್ರ ಬಿಡಲ್ಲ. ಕುಮಾರಸ್ವಾಮಿ (HD Kumaraswamy) ಬಳಿ ದಾಖಲೆಗಳಿದ್ರೆ ಕೊಡಲಿ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra)ಗುಡುಗಿದ್ದಾರೆ. 
 

ಬೆಂಗಳೂರು (ಮೇ. 07): 'ನಮ್ಮ ಸರ್ಕಾರ ಬಿದ್ದು ಹೋದರೂ ಪರ್ವಾಗಿಲ್ಲ, ಅಕ್ರಮದ ಕಿಂಗ್‌ಪಿನ್‌ಗಳನ್ನು (Kingpin)  ಮಾತ್ರ ಬಿಡಲ್ಲ. ಕುಮಾರಸ್ವಾಮಿ (HD Kumaraswamy) ಬಳಿ ದಾಖಲೆಗಳಿದ್ರೆ ಕೊಡಲಿ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra)ಗುಡುಗಿದ್ದಾರೆ. 

'ಶಿಸ್ತಿಗೆ ಕರ್ನಾಟಕ ಪೊಲೀಸ್‌ (Karnataka Police)ಸದಾ ಹೆಸರುವಾಸಿ. ಆದರೆ ಪಿಎಸ್‌ಐ ಪರೀಕ್ಷೆಯಲ್ಲಿ ಧನದಾಹಿ ಕೆಲವು ಪೊಲೀಸರು ಮಾಡಿದ ಹೇಸಿಗೆ ಕೆಲಸಕ್ಕೆ ಗೌರವ, ಮರ್ಯಾದೆ ಮಣ್ಣುಪಾಲಾಗಿದೆ. ಪರೀಕ್ಷೆ ಬರೆದ ಜಾಣರು ಮಣ್ಣು ಮುಕ್ಕುವಂತಾಗಿದೆ. ಸರ್ಕಾರಿ ನೌಕರಿ ದುಡ್ಡು ಕೊಟ್ಟು ಖರೀದಿಸಲು ಹೊರಟವರಿಗೆ ಸರಿಯಾಗಿ ಪಾಠ ಕಲಿಸುತ್ತೇವೆ' ಎಂದು ಆರಗ ಎಚ್ಚರಿಕೆ ನೀಡಿದ್ದಾರೆ.

ಪಿಎಸ್‌ಐ ನೇಮಕಾತಿಯಲ್ಲಿ (PSI Recruitment Scam) ಅಕ್ರಮ ಕುರಿತಂತೆ ನ್ಯಾಯಾಂಗ ತನಿಖೆ ನಡೆಸಬೇಕು. ಸಚಿವ ಅಶ್ವತ್ಥ ನಾರಾಯಣ ಅವರ ಇಬ್ಬರು ಸಂಬಂಧಿಕರು ನೇಮಕಗೊಂಡಿದ್ದಾರೆ. ಹೀಗಾಗಿ ಅವರು ಇದರಲ್ಲಿ ಅಕ್ರಮ ನಡೆದಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ತನಿಖೆ ನಡೆದರೆ ಎಲ್ಲವೂ ಬಯಲಿಗೆ ಬರಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more