'ಸರ್ಕಾರ ಬಿದ್ದು ಹೋದರೂ ಪರ್ವಾಗಿಲ್ಲ, ಕಿಂಗ್‌ಪಿನ್‌ಗಳನ್ನ ಮಟ್ಟ ಹಾಕ್ತೀವಿ': ಗೃಹ ಸಚಿವ

'ಸರ್ಕಾರ ಬಿದ್ದು ಹೋದರೂ ಪರ್ವಾಗಿಲ್ಲ, ಕಿಂಗ್‌ಪಿನ್‌ಗಳನ್ನ ಮಟ್ಟ ಹಾಕ್ತೀವಿ': ಗೃಹ ಸಚಿವ

Published : May 07, 2022, 11:11 AM ISTUpdated : May 07, 2022, 11:21 AM IST

'ನಮ್ಮ ಸರ್ಕಾರ ಬಿದ್ದು ಹೋದರೂ ಪರ್ವಾಗಿಲ್ಲ, ಅಕ್ರಮದ ಕಿಂಗ್‌ಪಿನ್‌ಗಳನ್ನು (Kingpin)  ಮಾತ್ರ ಬಿಡಲ್ಲ. ಕುಮಾರಸ್ವಾಮಿ (HD Kumaraswamy) ಬಳಿ ದಾಖಲೆಗಳಿದ್ರೆ ಕೊಡಲಿ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra)ಗುಡುಗಿದ್ದಾರೆ. 
 

ಬೆಂಗಳೂರು (ಮೇ. 07): 'ನಮ್ಮ ಸರ್ಕಾರ ಬಿದ್ದು ಹೋದರೂ ಪರ್ವಾಗಿಲ್ಲ, ಅಕ್ರಮದ ಕಿಂಗ್‌ಪಿನ್‌ಗಳನ್ನು (Kingpin)  ಮಾತ್ರ ಬಿಡಲ್ಲ. ಕುಮಾರಸ್ವಾಮಿ (HD Kumaraswamy) ಬಳಿ ದಾಖಲೆಗಳಿದ್ರೆ ಕೊಡಲಿ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra)ಗುಡುಗಿದ್ದಾರೆ. 

'ಶಿಸ್ತಿಗೆ ಕರ್ನಾಟಕ ಪೊಲೀಸ್‌ (Karnataka Police)ಸದಾ ಹೆಸರುವಾಸಿ. ಆದರೆ ಪಿಎಸ್‌ಐ ಪರೀಕ್ಷೆಯಲ್ಲಿ ಧನದಾಹಿ ಕೆಲವು ಪೊಲೀಸರು ಮಾಡಿದ ಹೇಸಿಗೆ ಕೆಲಸಕ್ಕೆ ಗೌರವ, ಮರ್ಯಾದೆ ಮಣ್ಣುಪಾಲಾಗಿದೆ. ಪರೀಕ್ಷೆ ಬರೆದ ಜಾಣರು ಮಣ್ಣು ಮುಕ್ಕುವಂತಾಗಿದೆ. ಸರ್ಕಾರಿ ನೌಕರಿ ದುಡ್ಡು ಕೊಟ್ಟು ಖರೀದಿಸಲು ಹೊರಟವರಿಗೆ ಸರಿಯಾಗಿ ಪಾಠ ಕಲಿಸುತ್ತೇವೆ' ಎಂದು ಆರಗ ಎಚ್ಚರಿಕೆ ನೀಡಿದ್ದಾರೆ.

ಪಿಎಸ್‌ಐ ನೇಮಕಾತಿಯಲ್ಲಿ (PSI Recruitment Scam) ಅಕ್ರಮ ಕುರಿತಂತೆ ನ್ಯಾಯಾಂಗ ತನಿಖೆ ನಡೆಸಬೇಕು. ಸಚಿವ ಅಶ್ವತ್ಥ ನಾರಾಯಣ ಅವರ ಇಬ್ಬರು ಸಂಬಂಧಿಕರು ನೇಮಕಗೊಂಡಿದ್ದಾರೆ. ಹೀಗಾಗಿ ಅವರು ಇದರಲ್ಲಿ ಅಕ್ರಮ ನಡೆದಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ತನಿಖೆ ನಡೆದರೆ ಎಲ್ಲವೂ ಬಯಲಿಗೆ ಬರಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. 

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more