Chitradurga: ಹೊಸದುರ್ಗ ತಹಶೀಲ್ದಾರ್‌ಗೆ 'ಮತಾಂತರ' ಶಾಕ್, ದಿಢೀರ್ ಎತ್ತಂಗಡಿ!

Chitradurga: ಹೊಸದುರ್ಗ ತಹಶೀಲ್ದಾರ್‌ಗೆ 'ಮತಾಂತರ' ಶಾಕ್, ದಿಢೀರ್ ಎತ್ತಂಗಡಿ!

Suvarna News   | Asianet News
Published : Dec 18, 2021, 09:48 AM ISTUpdated : Dec 18, 2021, 09:51 AM IST

ಹೊಸದುರ್ಗದಲ್ಲಿ (Hosadurga) ಬಲವಂತದ ಮತಾಂತರವಾಗಿಲ್ಲ (Conversion) ಎಂದು ವರದಿ ನೀಡಿದ ತಹಶೀಲ್ದಾರ್‌ಗೆ ಶಾಕ್..! ಹೊಸದುರ್ಗ ತಹಶೀಲ್ದಾರ್ ತಿಪ್ಪೇಸ್ವಾಮಿಯವರನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ.

 

ಬೆಂಗಳೂರು (ಡಿ. 18): ಹೊಸದುರ್ಗದಲ್ಲಿ (Hosadurga) ಬಲವಂತದ ಮತಾಂತರವಾಗಿಲ್ಲ (Conversion) ಎಂದು ವರದಿ ನೀಡಿದ ತಹಶೀಲ್ದಾರ್‌ಗೆ ಶಾಕ್..! ಹೊಸದುರ್ಗ ತಹಶೀಲ್ದಾರ್ ತಿಪ್ಪೇಸ್ವಾಮಿಯವರನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ. ಹೊಸ ತಹಶೀಲ್ದಾರರಾಗಿ ಮಲ್ಲಿಕಾರ್ಜುನರನ್ನು ನಿಯೋಜನೆ ಮಾಡಲಾಗಿದೆ. 

ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್, ವಿಧಾನಸಭೆಯಲ್ಲಿ ಬಲವಂತದ ಮತಾಂತರದ ಬಗ್ಗೆ ಪ್ರಸ್ತಾಪಿಸಿದ್ದರು. ತಮ್ಮ ತಾಯಿಯೂ ಮತಾಂತರವಾಗಿರುವ ಬಗ್ಗೆ ಹೇಳಿಕೊಂಡಿದ್ದರು. ಹೊಸದುರ್ಗ ಭಾಗದಲ್ಲಿ ಮತಾಂತರ ಹೆಚ್ಚಾಗುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more