Chitradurga: ಹೊಸದುರ್ಗ ತಹಶೀಲ್ದಾರ್‌ಗೆ 'ಮತಾಂತರ' ಶಾಕ್, ದಿಢೀರ್ ಎತ್ತಂಗಡಿ!

Chitradurga: ಹೊಸದುರ್ಗ ತಹಶೀಲ್ದಾರ್‌ಗೆ 'ಮತಾಂತರ' ಶಾಕ್, ದಿಢೀರ್ ಎತ್ತಂಗಡಿ!

Suvarna News   | Asianet News
Published : Dec 18, 2021, 09:48 AM ISTUpdated : Dec 18, 2021, 09:51 AM IST

ಹೊಸದುರ್ಗದಲ್ಲಿ (Hosadurga) ಬಲವಂತದ ಮತಾಂತರವಾಗಿಲ್ಲ (Conversion) ಎಂದು ವರದಿ ನೀಡಿದ ತಹಶೀಲ್ದಾರ್‌ಗೆ ಶಾಕ್..! ಹೊಸದುರ್ಗ ತಹಶೀಲ್ದಾರ್ ತಿಪ್ಪೇಸ್ವಾಮಿಯವರನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ.

 

ಬೆಂಗಳೂರು (ಡಿ. 18): ಹೊಸದುರ್ಗದಲ್ಲಿ (Hosadurga) ಬಲವಂತದ ಮತಾಂತರವಾಗಿಲ್ಲ (Conversion) ಎಂದು ವರದಿ ನೀಡಿದ ತಹಶೀಲ್ದಾರ್‌ಗೆ ಶಾಕ್..! ಹೊಸದುರ್ಗ ತಹಶೀಲ್ದಾರ್ ತಿಪ್ಪೇಸ್ವಾಮಿಯವರನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ. ಹೊಸ ತಹಶೀಲ್ದಾರರಾಗಿ ಮಲ್ಲಿಕಾರ್ಜುನರನ್ನು ನಿಯೋಜನೆ ಮಾಡಲಾಗಿದೆ. 

ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್, ವಿಧಾನಸಭೆಯಲ್ಲಿ ಬಲವಂತದ ಮತಾಂತರದ ಬಗ್ಗೆ ಪ್ರಸ್ತಾಪಿಸಿದ್ದರು. ತಮ್ಮ ತಾಯಿಯೂ ಮತಾಂತರವಾಗಿರುವ ಬಗ್ಗೆ ಹೇಳಿಕೊಂಡಿದ್ದರು. ಹೊಸದುರ್ಗ ಭಾಗದಲ್ಲಿ ಮತಾಂತರ ಹೆಚ್ಚಾಗುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more