Chitradurga: ಹೊಸದುರ್ಗ ತಹಶೀಲ್ದಾರ್‌ಗೆ 'ಮತಾಂತರ' ಶಾಕ್, ದಿಢೀರ್ ಎತ್ತಂಗಡಿ!

Chitradurga: ಹೊಸದುರ್ಗ ತಹಶೀಲ್ದಾರ್‌ಗೆ 'ಮತಾಂತರ' ಶಾಕ್, ದಿಢೀರ್ ಎತ್ತಂಗಡಿ!

Published : Dec 18, 2021, 09:48 AM ISTUpdated : Dec 18, 2021, 09:51 AM IST

ಹೊಸದುರ್ಗದಲ್ಲಿ (Hosadurga) ಬಲವಂತದ ಮತಾಂತರವಾಗಿಲ್ಲ (Conversion) ಎಂದು ವರದಿ ನೀಡಿದ ತಹಶೀಲ್ದಾರ್‌ಗೆ ಶಾಕ್..! ಹೊಸದುರ್ಗ ತಹಶೀಲ್ದಾರ್ ತಿಪ್ಪೇಸ್ವಾಮಿಯವರನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ.

 

ಬೆಂಗಳೂರು (ಡಿ. 18): ಹೊಸದುರ್ಗದಲ್ಲಿ (Hosadurga) ಬಲವಂತದ ಮತಾಂತರವಾಗಿಲ್ಲ (Conversion) ಎಂದು ವರದಿ ನೀಡಿದ ತಹಶೀಲ್ದಾರ್‌ಗೆ ಶಾಕ್..! ಹೊಸದುರ್ಗ ತಹಶೀಲ್ದಾರ್ ತಿಪ್ಪೇಸ್ವಾಮಿಯವರನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ. ಹೊಸ ತಹಶೀಲ್ದಾರರಾಗಿ ಮಲ್ಲಿಕಾರ್ಜುನರನ್ನು ನಿಯೋಜನೆ ಮಾಡಲಾಗಿದೆ. 

ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್, ವಿಧಾನಸಭೆಯಲ್ಲಿ ಬಲವಂತದ ಮತಾಂತರದ ಬಗ್ಗೆ ಪ್ರಸ್ತಾಪಿಸಿದ್ದರು. ತಮ್ಮ ತಾಯಿಯೂ ಮತಾಂತರವಾಗಿರುವ ಬಗ್ಗೆ ಹೇಳಿಕೊಂಡಿದ್ದರು. ಹೊಸದುರ್ಗ ಭಾಗದಲ್ಲಿ ಮತಾಂತರ ಹೆಚ್ಚಾಗುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more