World Heritage Site: ಯುನೆಸ್ಕೋಗೆ ಹೊಯ್ಸಳ ದೇಗುಲಗಳ ಪಟ್ಟಿ ರವಾನಿಸಿದ ಕೇಂದ್ರ

World Heritage Site: ಯುನೆಸ್ಕೋಗೆ ಹೊಯ್ಸಳ ದೇಗುಲಗಳ ಪಟ್ಟಿ ರವಾನಿಸಿದ ಕೇಂದ್ರ

Published : Feb 01, 2022, 06:06 PM IST

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman)ಇಂದು 2022-23 ನೇ ಸಾಲಿನ ಆಯವ್ಯಯ ಪತ್ರವನ್ನು ಮಂಡಿಸಿದರು. ಈ ಬಜೆಟನ್ನು ಆಡಳಿತಾರೂಢ ಬಿಜೆಪಿ ಸ್ವಾಗತಿಸಿದರೆ, ವಿಪಕ್ಷಗಳು ನೀರಸ ಬಜೆಟ್, ಶೂನ್ಯ ಬಜೆಟ್ ಎಂದು ವಾಗ್ದಾಳಿ ನಡೆಸಿವೆ.

ಬೆಂಗಳೂರು (ಫೆ. 01): ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman)ಇಂದು 2022-23 ನೇ ಸಾಲಿನ ಆಯವ್ಯಯ ಪತ್ರವನ್ನು ಮಂಡಿಸಿದರು. ಈ ಬಜೆಟನ್ನು ಆಡಳಿತಾರೂಢ ಬಿಜೆಪಿ ಸ್ವಾಗತಿಸಿದರೆ, ವಿಪಕ್ಷಗಳು ನೀರಸ ಬಜೆಟ್, ಶೂನ್ಯ ಬಜೆಟ್ ಎಂದು ವಾಗ್ದಾಳಿ ನಡೆಸಿವೆ. ಇನ್ನು ರಾಜ್ಯ ರಾಜಕೀಯದಲ್ಲಿ ಏನೆಲ್ಲಾ ಅಪ್‌ಡೇಟ್ಸ್‌ಗಳಿವೆ.? ಏನೆಲ್ಲಾ ಹೊಸ ವಿಚಾರಗಳಿವೆ ಎಂದು ನೋಡುವುದಾದರೆ,  2022-23ನೇ ಸಾಲಿನ ವಿಶ್ವ ಪಾರಂಪ​ರಿಕ ಪಟ್ಟಿಗೆ ಸೇರ್ಪ​ಡೆ​ಗಾಗಿ ಭಾರತ ಸರ್ಕಾ​ರ, 12-13ನೇ ಶತ​ಮಾ​ನ​ದಲ್ಲಿ ಹೊಯ್ಸಳ ರಾಜ​ವಂಶ​ಸ್ಥ​ರಿಂದ ನಿರ್ಮಾ​ಣ​ವಾದ ಕರ್ನಾ​ಟ​ಕದ ಬೇಲೂರು, ಹಳೇ​ಬೀಡು ಮತ್ತು ಸೋಮ​ನಾ​ಥ​ಪುರ ದೇವ​ಸ್ಥಾ​ನ​ಗ​ಳನ್ನು ನಾಮ​ನಿ​ರ್ದೇ​ಶ​ನ​ಗೊ​ಳಿ​ಸಿದೆ.

ದೇಶದಲ್ಲಿ ಕೊರೋನಾ ವೈರಸ್ಸಿನ 3ನೇ ಅಲೆ ಇನ್ನೂ ಅಂತ್ಯವಾಗದ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಪಾದಯಾತ್ರೆಗಳು, ವಾಹನಗಳ ರಾರ‍ಯಲಿಗಳು ಸೇರಿದಂತೆ ಇನ್ನಿತರ ಮೆರವಣಿಗೆಗಳ ಮೇಲಿನ ನಿಷೇಧವನ್ನು ಫೆ.11 ರವರೆಗೆ ವಿಸ್ತರಣೆ ಮಾಡಿದೆ.

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more