ಮೇ 10 ರಿಂದ 24 ರವರೆಗೆ ಸೆಮಿ ಲಾಕ್ಡೌನ್; ಸರ್ಕಾರದ ಮುಂದಿದೆ ಸವಾಲುಗಳು

ಮೇ 10 ರಿಂದ 24 ರವರೆಗೆ ಸೆಮಿ ಲಾಕ್ಡೌನ್; ಸರ್ಕಾರದ ಮುಂದಿದೆ ಸವಾಲುಗಳು

Suvarna News   | Asianet News
Published : May 08, 2021, 01:18 PM ISTUpdated : May 08, 2021, 01:46 PM IST

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ಬರದೇ ಇರುವ ಹಿನ್ನೆಲೆಯಲ್ಲಿ ಹಾಲಿ ಇರುವ ಜನತಾ ಕರ್ಫೂ ಮಾರ್ಗಸೂಚಿಯಲ್ಲಿ ಸಣ್ಣ ಪುಟ್ಟಬದಲಾವಣೆ ಮಾಡಿ ಮೇ 10ರಿಂದ 24ರ ಬೆಳಗ್ಗೆವರೆಗೆ ಎರಡು ವಾರಗಳ ಸೆಮಿ ಲಾಕ್‌ಡೌನ್‌ ವಿಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು (ಮೇ. 08): ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ಬರದೇ ಇರುವ ಹಿನ್ನೆಲೆಯಲ್ಲಿ ಹಾಲಿ ಇರುವ ಜನತಾ ಕರ್ಫೂ ಮಾರ್ಗಸೂಚಿಯಲ್ಲಿ ಸಣ್ಣ ಪುಟ್ಟಬದಲಾವಣೆ ಮಾಡಿ ಮೇ 10ರಿಂದ 24ರ ಬೆಳಗ್ಗೆವರೆಗೆ ಎರಡು ವಾರಗಳ ಸೆಮಿ ಲಾಕ್‌ಡೌನ್‌ ವಿಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜನತಾ ಕರ್ಫ್ಯೂನಲ್ಲಿ ಗಾರ್ಮೆಂಟ್ಸ್‌ಗೆ ನೀಡಿದ್ದ ಸಡಿಲಿಕೆಯನ್ನು ಈಗ ಹಿಂಪಡೆದುಕೊಳ್ಳಲಾಗಿದೆ. ದಿನದ 24 ಗಂಟೆಯೂ ಉತ್ಪಾದನೆ ಮಾಡುವ ವಲಯವನ್ನು ಹೊರತುಪಡಿಸಿ ಇನ್ನಿತರ ಕೈಗಾರಿಕೆಗಳು ಬಂದ್‌ ಆಗಲಿವೆ. ಅಲ್ಲದೇ, ಖಾಸಗಿ ಕಂಪನಿಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು ಎಂದು ಸೂಚಿಸಲಾಗಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ