ಮೇ 10 ರಿಂದ 24 ರವರೆಗೆ ಸೆಮಿ ಲಾಕ್ಡೌನ್; ಸರ್ಕಾರದ ಮುಂದಿದೆ ಸವಾಲುಗಳು

ಮೇ 10 ರಿಂದ 24 ರವರೆಗೆ ಸೆಮಿ ಲಾಕ್ಡೌನ್; ಸರ್ಕಾರದ ಮುಂದಿದೆ ಸವಾಲುಗಳು

Suvarna News   | Asianet News
Published : May 08, 2021, 01:18 PM ISTUpdated : May 08, 2021, 01:46 PM IST

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ಬರದೇ ಇರುವ ಹಿನ್ನೆಲೆಯಲ್ಲಿ ಹಾಲಿ ಇರುವ ಜನತಾ ಕರ್ಫೂ ಮಾರ್ಗಸೂಚಿಯಲ್ಲಿ ಸಣ್ಣ ಪುಟ್ಟಬದಲಾವಣೆ ಮಾಡಿ ಮೇ 10ರಿಂದ 24ರ ಬೆಳಗ್ಗೆವರೆಗೆ ಎರಡು ವಾರಗಳ ಸೆಮಿ ಲಾಕ್‌ಡೌನ್‌ ವಿಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು (ಮೇ. 08): ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ಬರದೇ ಇರುವ ಹಿನ್ನೆಲೆಯಲ್ಲಿ ಹಾಲಿ ಇರುವ ಜನತಾ ಕರ್ಫೂ ಮಾರ್ಗಸೂಚಿಯಲ್ಲಿ ಸಣ್ಣ ಪುಟ್ಟಬದಲಾವಣೆ ಮಾಡಿ ಮೇ 10ರಿಂದ 24ರ ಬೆಳಗ್ಗೆವರೆಗೆ ಎರಡು ವಾರಗಳ ಸೆಮಿ ಲಾಕ್‌ಡೌನ್‌ ವಿಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜನತಾ ಕರ್ಫ್ಯೂನಲ್ಲಿ ಗಾರ್ಮೆಂಟ್ಸ್‌ಗೆ ನೀಡಿದ್ದ ಸಡಿಲಿಕೆಯನ್ನು ಈಗ ಹಿಂಪಡೆದುಕೊಳ್ಳಲಾಗಿದೆ. ದಿನದ 24 ಗಂಟೆಯೂ ಉತ್ಪಾದನೆ ಮಾಡುವ ವಲಯವನ್ನು ಹೊರತುಪಡಿಸಿ ಇನ್ನಿತರ ಕೈಗಾರಿಕೆಗಳು ಬಂದ್‌ ಆಗಲಿವೆ. ಅಲ್ಲದೇ, ಖಾಸಗಿ ಕಂಪನಿಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು ಎಂದು ಸೂಚಿಸಲಾಗಿದೆ.

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?