Anti Conversion Bill: ವಿರೋಧದ ನಡುವೆಯೂ ಮತಾಂತರ ನಿಷೇಧ ಮಸೂದೆ ಮಂಡನೆ, ನಿಲ್ಲದ ಎಂಇಎಸ್ ಗೂಂಡಾಗಿರಿ

Anti Conversion Bill: ವಿರೋಧದ ನಡುವೆಯೂ ಮತಾಂತರ ನಿಷೇಧ ಮಸೂದೆ ಮಂಡನೆ, ನಿಲ್ಲದ ಎಂಇಎಸ್ ಗೂಂಡಾಗಿರಿ

Suvarna News   | Asianet News
Published : Dec 22, 2021, 10:54 AM ISTUpdated : Dec 22, 2021, 11:00 AM IST

ರಾಜ್ಯದಲ್ಲಿ ಒತ್ತಾಯ ಅಥವಾ ಆಮಿಷವೊಡ್ಡಿ ಮತಾಂತರ ಮಾಡುವುದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕನಿಷ್ಠ 3 ರಿಂದ 10 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶ ಕಲ್ಪಿಸುವ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ-2021’ (Anti Conversion Bill) ಅನ್ನು ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಮಂಡಿಸಲಾಯಿತು.

 

ಬೆಂಗಳೂರು (ಡಿ. 22): ರಾಜ್ಯದಲ್ಲಿ ಒತ್ತಾಯ ಅಥವಾ ಆಮಿಷವೊಡ್ಡಿ ಮತಾಂತರ ಮಾಡುವುದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕನಿಷ್ಠ 3 ರಿಂದ 10 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶ ಕಲ್ಪಿಸುವ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ-2021’ (Anti Conversion Bill) ಅನ್ನು ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಸೊಕ್ಕು ಮುರಿದರೂ ಶಿವಸೇನೆ (Shivasene) ಗೂಂಡಾಗಿರಿ ನಿಂತಿಲ್ಲ. ಕನ್ನಡಿಗರನ್ನು ಕಂಡ ಕಂಡಲ್ಲಿ ಹಲ್ಲೆ ನಡೆಸುತ್ತಿದ್ದಾರೆ. ವಾಹನಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆ. ಇನ್ನು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಸಂಕಷ್ಟ ಎದುರಾಗಿದೆ. ಎಂಇಎಸ್ ಪುಂಡಾಟಕ್ಕೆ ಸಂಚಾರ ನಿಲ್ಲಿಸಿದ ಸಾರಿಗೆ ಬಸ್‌ಗಳು. ತಮ್ಮ ಊರುಗಳಿಗೆ ಬರಲಾಗದೇ ಜನರು ಪರದಾಡುವಂತಾಗಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more