ಉಗ್ರರ ತರಬೇತಿ ಕೇಂದ್ರಗಳಾಗುತ್ತಿದೆಯಾ ಜೈಲು? ಕುಕ್ಕರ್ ಸ್ಫೋಟದ ಉಗ್ರನ ಹಿಂದೆ ಹಿಂಡಲಗಾ ಕತೆ!

ಉಗ್ರರ ತರಬೇತಿ ಕೇಂದ್ರಗಳಾಗುತ್ತಿದೆಯಾ ಜೈಲು? ಕುಕ್ಕರ್ ಸ್ಫೋಟದ ಉಗ್ರನ ಹಿಂದೆ ಹಿಂಡಲಗಾ ಕತೆ!

Published : Jul 31, 2023, 11:06 PM IST

ಕರ್ನಾಟಕದ ಜೈಲಿನಲ್ಲಿ ಇರುವ ಕ್ರಿಮಿನಲ್‌ಗಳು ಉಗ್ರರಾಗಿ ಹೊರಬಂದು ಸ್ಫೋಟಕ ನಡೆಸುತ್ತಿದ್ದಾರೆ. ಇತ್ತ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 20 ಸ್ಥಾನ ಗೆಲ್ಲಲು ಕಾಂಗ್ರೆಸ್ ಪ್ಲಾನ್, ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದಕ್ಕೆ ನಂದಿನಿ ತುಪ್ಪ ಪೂರೈಕೆ ಸ್ಥಗಿತ, ಉಡುಪಿ ವಿಡಿಯೋ ಪ್ರಕರಣ, ಪ್ರಶ್ನಿಸಿದ ವಿದ್ಯಾರ್ಥಿನಿಯರಿಗೆ ಬೆದರಿಕೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕರ್ನಾಟಕದ ಜೈಲುಗಳು ಉಗ್ರರ ತರಬೇತಿ ಕೇಂದ್ರಗಳಾಗುತ್ತಿದೆಯಾ ಅನ್ನೋ ಪ್ರಶ್ನೆ ಇದೀಗ ಶುರುವಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಶಂಕಿತರ ಭಯೋತ್ವಾದಕರ ಬಂಧನವಾಗಿತ್ತು. ಇವರು ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋದ ಆರೋಪಿಗಳು ಉಗ್ರರರಾಗಿ ಜೈಲಿನಿಂದ ಹೊರಬಂದು ವಿಧ್ವಂಸಕ ಕೃತ್ಯಕ್ಕೆ ತಯಾರಿ ಮಾಡುವಾಗಲೇ ಬಂಧನಕ್ಕೊಳಗಾಗಿದ್ದಾರೆ. ಇದೇ ರೀತಿ ಕ್ರಿಮಿನಲ್ ಆಗಿ ಜೈಲಿಗೆ ಹೋಗಿ ಉಗ್ರರಾಗಿ ಹೊರಬಂದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. 
ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಬ್ಲಾಸ್ ಪ್ರಕರಣದ ಉಗ್ರ ಶಾರೀಕ್‌ಗೆ ಬಾಂಬ್ ಇಡಲು ಕಲಿಸಿದ್ದು ಬೆಳಗಾವಿಯ ಹಿಂಡಲಗ ಜೈಲಿನಲ್ಲಿದ್ದ ಉಗ್ರ ಅಫ್ಸರ್ ಫಾಶ. ಈ ಮೂಲಕ ಕರ್ನಾಟಕದ ಜೈಲುಗಳು ಉಗ್ರರ ಉತ್ಪಾದಕರ ಕೇಂದ್ರಗಳಾಗುತ್ತಿದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more