ಉಗ್ರರ ತರಬೇತಿ ಕೇಂದ್ರಗಳಾಗುತ್ತಿದೆಯಾ ಜೈಲು? ಕುಕ್ಕರ್ ಸ್ಫೋಟದ ಉಗ್ರನ ಹಿಂದೆ ಹಿಂಡಲಗಾ ಕತೆ!

ಉಗ್ರರ ತರಬೇತಿ ಕೇಂದ್ರಗಳಾಗುತ್ತಿದೆಯಾ ಜೈಲು? ಕುಕ್ಕರ್ ಸ್ಫೋಟದ ಉಗ್ರನ ಹಿಂದೆ ಹಿಂಡಲಗಾ ಕತೆ!

Published : Jul 31, 2023, 11:06 PM IST

ಕರ್ನಾಟಕದ ಜೈಲಿನಲ್ಲಿ ಇರುವ ಕ್ರಿಮಿನಲ್‌ಗಳು ಉಗ್ರರಾಗಿ ಹೊರಬಂದು ಸ್ಫೋಟಕ ನಡೆಸುತ್ತಿದ್ದಾರೆ. ಇತ್ತ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 20 ಸ್ಥಾನ ಗೆಲ್ಲಲು ಕಾಂಗ್ರೆಸ್ ಪ್ಲಾನ್, ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದಕ್ಕೆ ನಂದಿನಿ ತುಪ್ಪ ಪೂರೈಕೆ ಸ್ಥಗಿತ, ಉಡುಪಿ ವಿಡಿಯೋ ಪ್ರಕರಣ, ಪ್ರಶ್ನಿಸಿದ ವಿದ್ಯಾರ್ಥಿನಿಯರಿಗೆ ಬೆದರಿಕೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕರ್ನಾಟಕದ ಜೈಲುಗಳು ಉಗ್ರರ ತರಬೇತಿ ಕೇಂದ್ರಗಳಾಗುತ್ತಿದೆಯಾ ಅನ್ನೋ ಪ್ರಶ್ನೆ ಇದೀಗ ಶುರುವಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಶಂಕಿತರ ಭಯೋತ್ವಾದಕರ ಬಂಧನವಾಗಿತ್ತು. ಇವರು ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋದ ಆರೋಪಿಗಳು ಉಗ್ರರರಾಗಿ ಜೈಲಿನಿಂದ ಹೊರಬಂದು ವಿಧ್ವಂಸಕ ಕೃತ್ಯಕ್ಕೆ ತಯಾರಿ ಮಾಡುವಾಗಲೇ ಬಂಧನಕ್ಕೊಳಗಾಗಿದ್ದಾರೆ. ಇದೇ ರೀತಿ ಕ್ರಿಮಿನಲ್ ಆಗಿ ಜೈಲಿಗೆ ಹೋಗಿ ಉಗ್ರರಾಗಿ ಹೊರಬಂದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. 
ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಬ್ಲಾಸ್ ಪ್ರಕರಣದ ಉಗ್ರ ಶಾರೀಕ್‌ಗೆ ಬಾಂಬ್ ಇಡಲು ಕಲಿಸಿದ್ದು ಬೆಳಗಾವಿಯ ಹಿಂಡಲಗ ಜೈಲಿನಲ್ಲಿದ್ದ ಉಗ್ರ ಅಫ್ಸರ್ ಫಾಶ. ಈ ಮೂಲಕ ಕರ್ನಾಟಕದ ಜೈಲುಗಳು ಉಗ್ರರ ಉತ್ಪಾದಕರ ಕೇಂದ್ರಗಳಾಗುತ್ತಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more