ಉಗ್ರರ ತರಬೇತಿ ಕೇಂದ್ರಗಳಾಗುತ್ತಿದೆಯಾ ಜೈಲು? ಕುಕ್ಕರ್ ಸ್ಫೋಟದ ಉಗ್ರನ ಹಿಂದೆ ಹಿಂಡಲಗಾ ಕತೆ!

ಉಗ್ರರ ತರಬೇತಿ ಕೇಂದ್ರಗಳಾಗುತ್ತಿದೆಯಾ ಜೈಲು? ಕುಕ್ಕರ್ ಸ್ಫೋಟದ ಉಗ್ರನ ಹಿಂದೆ ಹಿಂಡಲಗಾ ಕತೆ!

Published : Jul 31, 2023, 11:06 PM IST

ಕರ್ನಾಟಕದ ಜೈಲಿನಲ್ಲಿ ಇರುವ ಕ್ರಿಮಿನಲ್‌ಗಳು ಉಗ್ರರಾಗಿ ಹೊರಬಂದು ಸ್ಫೋಟಕ ನಡೆಸುತ್ತಿದ್ದಾರೆ. ಇತ್ತ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 20 ಸ್ಥಾನ ಗೆಲ್ಲಲು ಕಾಂಗ್ರೆಸ್ ಪ್ಲಾನ್, ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದಕ್ಕೆ ನಂದಿನಿ ತುಪ್ಪ ಪೂರೈಕೆ ಸ್ಥಗಿತ, ಉಡುಪಿ ವಿಡಿಯೋ ಪ್ರಕರಣ, ಪ್ರಶ್ನಿಸಿದ ವಿದ್ಯಾರ್ಥಿನಿಯರಿಗೆ ಬೆದರಿಕೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕರ್ನಾಟಕದ ಜೈಲುಗಳು ಉಗ್ರರ ತರಬೇತಿ ಕೇಂದ್ರಗಳಾಗುತ್ತಿದೆಯಾ ಅನ್ನೋ ಪ್ರಶ್ನೆ ಇದೀಗ ಶುರುವಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಶಂಕಿತರ ಭಯೋತ್ವಾದಕರ ಬಂಧನವಾಗಿತ್ತು. ಇವರು ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋದ ಆರೋಪಿಗಳು ಉಗ್ರರರಾಗಿ ಜೈಲಿನಿಂದ ಹೊರಬಂದು ವಿಧ್ವಂಸಕ ಕೃತ್ಯಕ್ಕೆ ತಯಾರಿ ಮಾಡುವಾಗಲೇ ಬಂಧನಕ್ಕೊಳಗಾಗಿದ್ದಾರೆ. ಇದೇ ರೀತಿ ಕ್ರಿಮಿನಲ್ ಆಗಿ ಜೈಲಿಗೆ ಹೋಗಿ ಉಗ್ರರಾಗಿ ಹೊರಬಂದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. 
ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಬ್ಲಾಸ್ ಪ್ರಕರಣದ ಉಗ್ರ ಶಾರೀಕ್‌ಗೆ ಬಾಂಬ್ ಇಡಲು ಕಲಿಸಿದ್ದು ಬೆಳಗಾವಿಯ ಹಿಂಡಲಗ ಜೈಲಿನಲ್ಲಿದ್ದ ಉಗ್ರ ಅಫ್ಸರ್ ಫಾಶ. ಈ ಮೂಲಕ ಕರ್ನಾಟಕದ ಜೈಲುಗಳು ಉಗ್ರರ ಉತ್ಪಾದಕರ ಕೇಂದ್ರಗಳಾಗುತ್ತಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more