ಫೆಬ್ರವರಿ 20ಕ್ಕೆ ಸಾರಿಗೆ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ....!

ಫೆಬ್ರವರಿ 20ಕ್ಕೆ ಸಾರಿಗೆ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ....!

Suvarna News   | Asianet News
Published : Feb 18, 2020, 08:09 PM ISTUpdated : Feb 18, 2020, 09:16 PM IST

ಮಹಾಶಿವರಾತ್ರಿಗೆ ಊರಿಗೆ ಹೋಗುವವರಿಗೆ ಶಾಕ್; ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕಕರಿಂದ ಪ್ರತಿಭಟನೆ; ಕೆಲಸಕ್ಕೆ ಗೈರು ಹಾಜರಾಗಿ ಹೋರಾಟ ನಡೆಸಲು ಸಿದ್ಧತೆ

ಬೆಂಗಳೂರು (ಫೆ.18): ಮಹಾಶಿವರಾತ್ರಿಗೆ ಊರಿಗೆ ಹೋಗುವವರಿಗೆ ಶಾಕ್ ಕಾದಿದೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕಕರು ಫೆ.20ರಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಇದನ್ನೂ ನೋಡಿ | KSRTC ಬಸ್‌ನಲ್ಲೇ ಕಂಡಕ್ಟರ್  ‘ಕೈ’ ಕಿತಾಪತಿ, ಪೋಲಿಯಾಟಕ್ಕೆ ತಕ್ಕ ಶಾಸ್ತಿ!

ಕೆಲಸಕ್ಕೆ ಗೈರು ಹಾಜರಾಗಿ ಹೋರಾಟ ನಡೆಸಲು ನೌಕರರು ಸಿದ್ಧತೆ ನಡೆಸುವುದರಿಂದ, ಬಸ್ ಸಂಚಾರ ಸ್ಥಗಿತವಾಗೋ ಸಾಧ್ಯತೆಗಳಿವೆ. ಇಲ್ಲಿದೆ ಕಂಪ್ಲೀಟ್ ವಿವರ

ಇದನ್ನೂ ನೋಡಿ | 14 ವರ್ಷ ಜೈಲಲ್ಲಿ ಕೈದಿಯಾಗಿದ್ದಾತ ಈಗ ವೈದ್ಯ: ಓವರ್ ಟು ಸುಭಾಷ್ ಪಾಟೀಲ್!

"

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!