ಫೆಬ್ರವರಿ 20ಕ್ಕೆ ಸಾರಿಗೆ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ....!

ಫೆಬ್ರವರಿ 20ಕ್ಕೆ ಸಾರಿಗೆ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ....!

Published : Feb 18, 2020, 08:09 PM ISTUpdated : Feb 18, 2020, 09:16 PM IST

ಮಹಾಶಿವರಾತ್ರಿಗೆ ಊರಿಗೆ ಹೋಗುವವರಿಗೆ ಶಾಕ್; ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕಕರಿಂದ ಪ್ರತಿಭಟನೆ; ಕೆಲಸಕ್ಕೆ ಗೈರು ಹಾಜರಾಗಿ ಹೋರಾಟ ನಡೆಸಲು ಸಿದ್ಧತೆ

ಬೆಂಗಳೂರು (ಫೆ.18): ಮಹಾಶಿವರಾತ್ರಿಗೆ ಊರಿಗೆ ಹೋಗುವವರಿಗೆ ಶಾಕ್ ಕಾದಿದೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕಕರು ಫೆ.20ರಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಇದನ್ನೂ ನೋಡಿ | KSRTC ಬಸ್‌ನಲ್ಲೇ ಕಂಡಕ್ಟರ್  ‘ಕೈ’ ಕಿತಾಪತಿ, ಪೋಲಿಯಾಟಕ್ಕೆ ತಕ್ಕ ಶಾಸ್ತಿ!

ಕೆಲಸಕ್ಕೆ ಗೈರು ಹಾಜರಾಗಿ ಹೋರಾಟ ನಡೆಸಲು ನೌಕರರು ಸಿದ್ಧತೆ ನಡೆಸುವುದರಿಂದ, ಬಸ್ ಸಂಚಾರ ಸ್ಥಗಿತವಾಗೋ ಸಾಧ್ಯತೆಗಳಿವೆ. ಇಲ್ಲಿದೆ ಕಂಪ್ಲೀಟ್ ವಿವರ

ಇದನ್ನೂ ನೋಡಿ | 14 ವರ್ಷ ಜೈಲಲ್ಲಿ ಕೈದಿಯಾಗಿದ್ದಾತ ಈಗ ವೈದ್ಯ: ಓವರ್ ಟು ಸುಭಾಷ್ ಪಾಟೀಲ್!

"

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!