ಉಚಿತ ಬಸ್ ಪ್ರಯಾಣದಿಂದ ನಷ್ಟಕ್ಕೆ ಜಾರಿತಾ ಸಾರಿಗೆ ಇಲಾಖೆ? ಬಸ್ ದರ ಏರಿಕೆಗೆ ತಯಾರಿ!

ಉಚಿತ ಬಸ್ ಪ್ರಯಾಣದಿಂದ ನಷ್ಟಕ್ಕೆ ಜಾರಿತಾ ಸಾರಿಗೆ ಇಲಾಖೆ? ಬಸ್ ದರ ಏರಿಕೆಗೆ ತಯಾರಿ!

Published : Jul 15, 2024, 11:18 PM IST

ಉಚಿತ ಬಸ್ ಪ್ರಯಾಣ ಯೋಜನೆ ಮುಂದುವರಿಸಲು ಟಿಕೆಟ್ ದರ ಹೆಚ್ಚಳ ಸಾಧ್ಯತೆ, ಅಧಿವೇಶನದಲ್ಲಿ ವಾಲ್ಮೀಕಿ ಹಗರಣ ಗದ್ದಲ, ಸಿಎಂ ರಾಜೀನಾಮೆಗೆ ಒತ್ತಾಯ, ಬಂಧನ ಭೀತಿಯಲ್ಲಿರುವ ಶಾಸಕ ದದ್ದಲ್ ದಿಢೀರ್ ಅಧಿವೇಶನಕ್ಕೆ ಹಾಜರ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಪೆಟ್ರೋಲ್ ದರ, ಹಾಲಿನ ದರ ಏರಿಕೆ ಬೆನ್ನಲ್ಲೇ ಇದೀಗ ಬಸ್ ದರ ಏರಿಕೆಗೆ ಕಸರತ್ತು ನಡೆಯುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದಲ್ಲಿ ಸಾರಿಗೆ ನಿಗಮದ ಅಧ್ಯಕ್ಷತೆ ವಹಿಸಿಕೊಂಡಿರುವ ನಾಯಕರು ಸೂಚಿಸಿದ್ದಾರೆ. ಉಚಿತ ಬಸ್ ಪ್ರಯಾಣದಿಂದ ಸಾರಿಗೆ ಇಲಾಖೆ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಹೀಗಾಗಿ ಬಸ್ ದರ ಏರಿಕೆ ಕುರಿತು ಚಿಂತನೆ ನಡೆದಿದೆ ಅನ್ನೋ ಮಾತನ್ನು ವಾಯುವ್ಯ ಸಾರಿಗೆ ನಿಗಮ ಅಧ್ಯಕ್ಷ ರಾಜು ಖಾಗೆ ಹೇಳಿದ್ದಾರೆ. ಇತ್ತ ಬೋರ್ಡ್ ಮೀಟಿಂಗ್‌ನಲ್ಲಿ ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ನಿಗಮ ಅಧ್ಯಕ್ಷ ಗುಬ್ಬಿ ಶ್ರೀನಿವಾಸ್ ಹೇಳಿದ್ದಾರೆ. ಆದರೆ ಈ ಮಾತನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದರ ಏರಿಕೆಯನ್ನು ಅಲ್ಲಗೆಳೆದಿದ್ದಾರೆ.  
 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more