ಉಚಿತ ಬಸ್ ಪ್ರಯಾಣದಿಂದ ನಷ್ಟಕ್ಕೆ ಜಾರಿತಾ ಸಾರಿಗೆ ಇಲಾಖೆ? ಬಸ್ ದರ ಏರಿಕೆಗೆ ತಯಾರಿ!

ಉಚಿತ ಬಸ್ ಪ್ರಯಾಣದಿಂದ ನಷ್ಟಕ್ಕೆ ಜಾರಿತಾ ಸಾರಿಗೆ ಇಲಾಖೆ? ಬಸ್ ದರ ಏರಿಕೆಗೆ ತಯಾರಿ!

Published : Jul 15, 2024, 11:18 PM IST

ಉಚಿತ ಬಸ್ ಪ್ರಯಾಣ ಯೋಜನೆ ಮುಂದುವರಿಸಲು ಟಿಕೆಟ್ ದರ ಹೆಚ್ಚಳ ಸಾಧ್ಯತೆ, ಅಧಿವೇಶನದಲ್ಲಿ ವಾಲ್ಮೀಕಿ ಹಗರಣ ಗದ್ದಲ, ಸಿಎಂ ರಾಜೀನಾಮೆಗೆ ಒತ್ತಾಯ, ಬಂಧನ ಭೀತಿಯಲ್ಲಿರುವ ಶಾಸಕ ದದ್ದಲ್ ದಿಢೀರ್ ಅಧಿವೇಶನಕ್ಕೆ ಹಾಜರ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಪೆಟ್ರೋಲ್ ದರ, ಹಾಲಿನ ದರ ಏರಿಕೆ ಬೆನ್ನಲ್ಲೇ ಇದೀಗ ಬಸ್ ದರ ಏರಿಕೆಗೆ ಕಸರತ್ತು ನಡೆಯುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದಲ್ಲಿ ಸಾರಿಗೆ ನಿಗಮದ ಅಧ್ಯಕ್ಷತೆ ವಹಿಸಿಕೊಂಡಿರುವ ನಾಯಕರು ಸೂಚಿಸಿದ್ದಾರೆ. ಉಚಿತ ಬಸ್ ಪ್ರಯಾಣದಿಂದ ಸಾರಿಗೆ ಇಲಾಖೆ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಹೀಗಾಗಿ ಬಸ್ ದರ ಏರಿಕೆ ಕುರಿತು ಚಿಂತನೆ ನಡೆದಿದೆ ಅನ್ನೋ ಮಾತನ್ನು ವಾಯುವ್ಯ ಸಾರಿಗೆ ನಿಗಮ ಅಧ್ಯಕ್ಷ ರಾಜು ಖಾಗೆ ಹೇಳಿದ್ದಾರೆ. ಇತ್ತ ಬೋರ್ಡ್ ಮೀಟಿಂಗ್‌ನಲ್ಲಿ ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ನಿಗಮ ಅಧ್ಯಕ್ಷ ಗುಬ್ಬಿ ಶ್ರೀನಿವಾಸ್ ಹೇಳಿದ್ದಾರೆ. ಆದರೆ ಈ ಮಾತನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದರ ಏರಿಕೆಯನ್ನು ಅಲ್ಲಗೆಳೆದಿದ್ದಾರೆ.  
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more