ಉಚಿತ ಬಸ್ ಪ್ರಯಾಣದಿಂದ ನಷ್ಟಕ್ಕೆ ಜಾರಿತಾ ಸಾರಿಗೆ ಇಲಾಖೆ? ಬಸ್ ದರ ಏರಿಕೆಗೆ ತಯಾರಿ!

ಉಚಿತ ಬಸ್ ಪ್ರಯಾಣದಿಂದ ನಷ್ಟಕ್ಕೆ ಜಾರಿತಾ ಸಾರಿಗೆ ಇಲಾಖೆ? ಬಸ್ ದರ ಏರಿಕೆಗೆ ತಯಾರಿ!

Published : Jul 15, 2024, 11:18 PM IST

ಉಚಿತ ಬಸ್ ಪ್ರಯಾಣ ಯೋಜನೆ ಮುಂದುವರಿಸಲು ಟಿಕೆಟ್ ದರ ಹೆಚ್ಚಳ ಸಾಧ್ಯತೆ, ಅಧಿವೇಶನದಲ್ಲಿ ವಾಲ್ಮೀಕಿ ಹಗರಣ ಗದ್ದಲ, ಸಿಎಂ ರಾಜೀನಾಮೆಗೆ ಒತ್ತಾಯ, ಬಂಧನ ಭೀತಿಯಲ್ಲಿರುವ ಶಾಸಕ ದದ್ದಲ್ ದಿಢೀರ್ ಅಧಿವೇಶನಕ್ಕೆ ಹಾಜರ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಪೆಟ್ರೋಲ್ ದರ, ಹಾಲಿನ ದರ ಏರಿಕೆ ಬೆನ್ನಲ್ಲೇ ಇದೀಗ ಬಸ್ ದರ ಏರಿಕೆಗೆ ಕಸರತ್ತು ನಡೆಯುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದಲ್ಲಿ ಸಾರಿಗೆ ನಿಗಮದ ಅಧ್ಯಕ್ಷತೆ ವಹಿಸಿಕೊಂಡಿರುವ ನಾಯಕರು ಸೂಚಿಸಿದ್ದಾರೆ. ಉಚಿತ ಬಸ್ ಪ್ರಯಾಣದಿಂದ ಸಾರಿಗೆ ಇಲಾಖೆ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಹೀಗಾಗಿ ಬಸ್ ದರ ಏರಿಕೆ ಕುರಿತು ಚಿಂತನೆ ನಡೆದಿದೆ ಅನ್ನೋ ಮಾತನ್ನು ವಾಯುವ್ಯ ಸಾರಿಗೆ ನಿಗಮ ಅಧ್ಯಕ್ಷ ರಾಜು ಖಾಗೆ ಹೇಳಿದ್ದಾರೆ. ಇತ್ತ ಬೋರ್ಡ್ ಮೀಟಿಂಗ್‌ನಲ್ಲಿ ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ನಿಗಮ ಅಧ್ಯಕ್ಷ ಗುಬ್ಬಿ ಶ್ರೀನಿವಾಸ್ ಹೇಳಿದ್ದಾರೆ. ಆದರೆ ಈ ಮಾತನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದರ ಏರಿಕೆಯನ್ನು ಅಲ್ಲಗೆಳೆದಿದ್ದಾರೆ.  
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more