ಉಚಿತ ಬಸ್ ಪ್ರಯಾಣದಿಂದ ನಷ್ಟಕ್ಕೆ ಜಾರಿತಾ ಸಾರಿಗೆ ಇಲಾಖೆ? ಬಸ್ ದರ ಏರಿಕೆಗೆ ತಯಾರಿ!

ಉಚಿತ ಬಸ್ ಪ್ರಯಾಣದಿಂದ ನಷ್ಟಕ್ಕೆ ಜಾರಿತಾ ಸಾರಿಗೆ ಇಲಾಖೆ? ಬಸ್ ದರ ಏರಿಕೆಗೆ ತಯಾರಿ!

Published : Jul 15, 2024, 11:18 PM IST

ಉಚಿತ ಬಸ್ ಪ್ರಯಾಣ ಯೋಜನೆ ಮುಂದುವರಿಸಲು ಟಿಕೆಟ್ ದರ ಹೆಚ್ಚಳ ಸಾಧ್ಯತೆ, ಅಧಿವೇಶನದಲ್ಲಿ ವಾಲ್ಮೀಕಿ ಹಗರಣ ಗದ್ದಲ, ಸಿಎಂ ರಾಜೀನಾಮೆಗೆ ಒತ್ತಾಯ, ಬಂಧನ ಭೀತಿಯಲ್ಲಿರುವ ಶಾಸಕ ದದ್ದಲ್ ದಿಢೀರ್ ಅಧಿವೇಶನಕ್ಕೆ ಹಾಜರ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಪೆಟ್ರೋಲ್ ದರ, ಹಾಲಿನ ದರ ಏರಿಕೆ ಬೆನ್ನಲ್ಲೇ ಇದೀಗ ಬಸ್ ದರ ಏರಿಕೆಗೆ ಕಸರತ್ತು ನಡೆಯುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದಲ್ಲಿ ಸಾರಿಗೆ ನಿಗಮದ ಅಧ್ಯಕ್ಷತೆ ವಹಿಸಿಕೊಂಡಿರುವ ನಾಯಕರು ಸೂಚಿಸಿದ್ದಾರೆ. ಉಚಿತ ಬಸ್ ಪ್ರಯಾಣದಿಂದ ಸಾರಿಗೆ ಇಲಾಖೆ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಹೀಗಾಗಿ ಬಸ್ ದರ ಏರಿಕೆ ಕುರಿತು ಚಿಂತನೆ ನಡೆದಿದೆ ಅನ್ನೋ ಮಾತನ್ನು ವಾಯುವ್ಯ ಸಾರಿಗೆ ನಿಗಮ ಅಧ್ಯಕ್ಷ ರಾಜು ಖಾಗೆ ಹೇಳಿದ್ದಾರೆ. ಇತ್ತ ಬೋರ್ಡ್ ಮೀಟಿಂಗ್‌ನಲ್ಲಿ ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ನಿಗಮ ಅಧ್ಯಕ್ಷ ಗುಬ್ಬಿ ಶ್ರೀನಿವಾಸ್ ಹೇಳಿದ್ದಾರೆ. ಆದರೆ ಈ ಮಾತನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದರ ಏರಿಕೆಯನ್ನು ಅಲ್ಲಗೆಳೆದಿದ್ದಾರೆ.  
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more