Rain: ರಾಜ್ಯದಲ್ಲಿ ಮತ್ತೆ ಮಹಾ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಎಚ್ಚರಿಕೆ

Rain: ರಾಜ್ಯದಲ್ಲಿ ಮತ್ತೆ ಮಹಾ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಎಚ್ಚರಿಕೆ

Suvarna News   | Asianet News
Published : Nov 28, 2021, 03:16 PM ISTUpdated : Nov 28, 2021, 03:22 PM IST

ರಾಜ್ಯದಲ್ಲಿ ಕೊಂಚ ಬ್ರೇಕ್ ಕೊಟ್ಟಿದ್ದ ವರುಣದೇವ, ಮತ್ತೆ ಅಬ್ಬರಿಸಲಿದ್ದಾನೆ. ಅದರ ಸೂಚನೆ ಚೆನ್ನೈನಲ್ಲಿ (Chennai) ಈಗಾಗಲೇ ಸಿಕ್ಕಿದೆ. ಬಂಗಾಳಕೊಲ್ಲಿಯಲ್ಲಿ ಎದ್ದ ತೂಫಾನ್ ಚಂಡಮಾರುತ ಚೆನ್ನೈನಲ್ಲಿ ಅವಾಂತರವನ್ನು ಸೃಷ್ಟಿಸಿದೆ. 

ಬೆಂಗಳೂರು (ನ. 28): ರಾಜ್ಯದಲ್ಲಿ ಕೊಂಚ ಬ್ರೇಕ್ ಕೊಟ್ಟಿದ್ದ ವರುಣದೇವ, ಮತ್ತೆ ಅಬ್ಬರಿಸಲಿದ್ದಾನೆ. ಅದರ ಸೂಚನೆ ಚೆನ್ನೈನಲ್ಲಿ (Chennai) ಈಗಾಗಲೇ ಸಿಕ್ಕಿದೆ. ಬಂಗಾಳಕೊಲ್ಲಿಯಲ್ಲಿ ಎದ್ದ ತೂಫಾನ್ ಚಂಡಮಾರುತ (Cyclone) ಚೆನ್ನೈನಲ್ಲಿ ಅವಾಂತರವನ್ನು ಸೃಷ್ಟಿಸಿದೆ. 

ಕಳೆದ ನಾಲ್ಕು ದಿನಗಳಿಂದ ಮತ್ತೆ ಸುರಿಯುತ್ತಿರುವ ಅಬ್ಬರದ ಮಳೆಯಿಂದಾಗಿ ತಮಿಳುನಾಡು ಪುನಃ ಅಕ್ಷರಶಃ ತತ್ತರಿಸಿ ಹೋಗಿದೆ. ರಾಜ್ಯದಲ್ಲಿ ಈವರೆಗೆ ಮಾನ್ಸೂನ್‌ ವೇಳೆ ಆಗಬೇಕಾದ ಸಾಮಾನ್ಯಕ್ಕಿಂತ ಶೇ.75  ರಷ್ಟುಹೆಚ್ಚುವರಿ ಮಳೆಯಾಗಿದ್ದು, 3 ದಿನದಲ್ಲಿ 5 ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೆ ಕರಾವಳಿ ಭಾಗಗಳಲ್ಲಿ ನ.29ರವರೆಗೆ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನಚ್ಚರಿಕೆ ನೀಡಿದೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more