Rain: ರಾಜ್ಯದಲ್ಲಿ ಮತ್ತೆ ಮಹಾ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಎಚ್ಚರಿಕೆ

Rain: ರಾಜ್ಯದಲ್ಲಿ ಮತ್ತೆ ಮಹಾ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಎಚ್ಚರಿಕೆ

Suvarna News   | Asianet News
Published : Nov 28, 2021, 03:16 PM ISTUpdated : Nov 28, 2021, 03:22 PM IST

ರಾಜ್ಯದಲ್ಲಿ ಕೊಂಚ ಬ್ರೇಕ್ ಕೊಟ್ಟಿದ್ದ ವರುಣದೇವ, ಮತ್ತೆ ಅಬ್ಬರಿಸಲಿದ್ದಾನೆ. ಅದರ ಸೂಚನೆ ಚೆನ್ನೈನಲ್ಲಿ (Chennai) ಈಗಾಗಲೇ ಸಿಕ್ಕಿದೆ. ಬಂಗಾಳಕೊಲ್ಲಿಯಲ್ಲಿ ಎದ್ದ ತೂಫಾನ್ ಚಂಡಮಾರುತ ಚೆನ್ನೈನಲ್ಲಿ ಅವಾಂತರವನ್ನು ಸೃಷ್ಟಿಸಿದೆ. 

ಬೆಂಗಳೂರು (ನ. 28): ರಾಜ್ಯದಲ್ಲಿ ಕೊಂಚ ಬ್ರೇಕ್ ಕೊಟ್ಟಿದ್ದ ವರುಣದೇವ, ಮತ್ತೆ ಅಬ್ಬರಿಸಲಿದ್ದಾನೆ. ಅದರ ಸೂಚನೆ ಚೆನ್ನೈನಲ್ಲಿ (Chennai) ಈಗಾಗಲೇ ಸಿಕ್ಕಿದೆ. ಬಂಗಾಳಕೊಲ್ಲಿಯಲ್ಲಿ ಎದ್ದ ತೂಫಾನ್ ಚಂಡಮಾರುತ (Cyclone) ಚೆನ್ನೈನಲ್ಲಿ ಅವಾಂತರವನ್ನು ಸೃಷ್ಟಿಸಿದೆ. 

ಕಳೆದ ನಾಲ್ಕು ದಿನಗಳಿಂದ ಮತ್ತೆ ಸುರಿಯುತ್ತಿರುವ ಅಬ್ಬರದ ಮಳೆಯಿಂದಾಗಿ ತಮಿಳುನಾಡು ಪುನಃ ಅಕ್ಷರಶಃ ತತ್ತರಿಸಿ ಹೋಗಿದೆ. ರಾಜ್ಯದಲ್ಲಿ ಈವರೆಗೆ ಮಾನ್ಸೂನ್‌ ವೇಳೆ ಆಗಬೇಕಾದ ಸಾಮಾನ್ಯಕ್ಕಿಂತ ಶೇ.75  ರಷ್ಟುಹೆಚ್ಚುವರಿ ಮಳೆಯಾಗಿದ್ದು, 3 ದಿನದಲ್ಲಿ 5 ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೆ ಕರಾವಳಿ ಭಾಗಗಳಲ್ಲಿ ನ.29ರವರೆಗೆ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನಚ್ಚರಿಕೆ ನೀಡಿದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more