Rain: ರಾಜ್ಯದಲ್ಲಿ ಮತ್ತೆ ಮಹಾ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಎಚ್ಚರಿಕೆ

Rain: ರಾಜ್ಯದಲ್ಲಿ ಮತ್ತೆ ಮಹಾ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಎಚ್ಚರಿಕೆ

Suvarna News   | Asianet News
Published : Nov 28, 2021, 03:16 PM ISTUpdated : Nov 28, 2021, 03:22 PM IST

ರಾಜ್ಯದಲ್ಲಿ ಕೊಂಚ ಬ್ರೇಕ್ ಕೊಟ್ಟಿದ್ದ ವರುಣದೇವ, ಮತ್ತೆ ಅಬ್ಬರಿಸಲಿದ್ದಾನೆ. ಅದರ ಸೂಚನೆ ಚೆನ್ನೈನಲ್ಲಿ (Chennai) ಈಗಾಗಲೇ ಸಿಕ್ಕಿದೆ. ಬಂಗಾಳಕೊಲ್ಲಿಯಲ್ಲಿ ಎದ್ದ ತೂಫಾನ್ ಚಂಡಮಾರುತ ಚೆನ್ನೈನಲ್ಲಿ ಅವಾಂತರವನ್ನು ಸೃಷ್ಟಿಸಿದೆ. 

ಬೆಂಗಳೂರು (ನ. 28): ರಾಜ್ಯದಲ್ಲಿ ಕೊಂಚ ಬ್ರೇಕ್ ಕೊಟ್ಟಿದ್ದ ವರುಣದೇವ, ಮತ್ತೆ ಅಬ್ಬರಿಸಲಿದ್ದಾನೆ. ಅದರ ಸೂಚನೆ ಚೆನ್ನೈನಲ್ಲಿ (Chennai) ಈಗಾಗಲೇ ಸಿಕ್ಕಿದೆ. ಬಂಗಾಳಕೊಲ್ಲಿಯಲ್ಲಿ ಎದ್ದ ತೂಫಾನ್ ಚಂಡಮಾರುತ (Cyclone) ಚೆನ್ನೈನಲ್ಲಿ ಅವಾಂತರವನ್ನು ಸೃಷ್ಟಿಸಿದೆ. 

ಕಳೆದ ನಾಲ್ಕು ದಿನಗಳಿಂದ ಮತ್ತೆ ಸುರಿಯುತ್ತಿರುವ ಅಬ್ಬರದ ಮಳೆಯಿಂದಾಗಿ ತಮಿಳುನಾಡು ಪುನಃ ಅಕ್ಷರಶಃ ತತ್ತರಿಸಿ ಹೋಗಿದೆ. ರಾಜ್ಯದಲ್ಲಿ ಈವರೆಗೆ ಮಾನ್ಸೂನ್‌ ವೇಳೆ ಆಗಬೇಕಾದ ಸಾಮಾನ್ಯಕ್ಕಿಂತ ಶೇ.75  ರಷ್ಟುಹೆಚ್ಚುವರಿ ಮಳೆಯಾಗಿದ್ದು, 3 ದಿನದಲ್ಲಿ 5 ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೆ ಕರಾವಳಿ ಭಾಗಗಳಲ್ಲಿ ನ.29ರವರೆಗೆ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನಚ್ಚರಿಕೆ ನೀಡಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more