Rain: ರಾಜ್ಯದಲ್ಲಿ ಮತ್ತೆ ಮಹಾ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಎಚ್ಚರಿಕೆ

Rain: ರಾಜ್ಯದಲ್ಲಿ ಮತ್ತೆ ಮಹಾ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಎಚ್ಚರಿಕೆ

Suvarna News   | Asianet News
Published : Nov 28, 2021, 03:16 PM ISTUpdated : Nov 28, 2021, 03:22 PM IST

ರಾಜ್ಯದಲ್ಲಿ ಕೊಂಚ ಬ್ರೇಕ್ ಕೊಟ್ಟಿದ್ದ ವರುಣದೇವ, ಮತ್ತೆ ಅಬ್ಬರಿಸಲಿದ್ದಾನೆ. ಅದರ ಸೂಚನೆ ಚೆನ್ನೈನಲ್ಲಿ (Chennai) ಈಗಾಗಲೇ ಸಿಕ್ಕಿದೆ. ಬಂಗಾಳಕೊಲ್ಲಿಯಲ್ಲಿ ಎದ್ದ ತೂಫಾನ್ ಚಂಡಮಾರುತ ಚೆನ್ನೈನಲ್ಲಿ ಅವಾಂತರವನ್ನು ಸೃಷ್ಟಿಸಿದೆ. 

ಬೆಂಗಳೂರು (ನ. 28): ರಾಜ್ಯದಲ್ಲಿ ಕೊಂಚ ಬ್ರೇಕ್ ಕೊಟ್ಟಿದ್ದ ವರುಣದೇವ, ಮತ್ತೆ ಅಬ್ಬರಿಸಲಿದ್ದಾನೆ. ಅದರ ಸೂಚನೆ ಚೆನ್ನೈನಲ್ಲಿ (Chennai) ಈಗಾಗಲೇ ಸಿಕ್ಕಿದೆ. ಬಂಗಾಳಕೊಲ್ಲಿಯಲ್ಲಿ ಎದ್ದ ತೂಫಾನ್ ಚಂಡಮಾರುತ (Cyclone) ಚೆನ್ನೈನಲ್ಲಿ ಅವಾಂತರವನ್ನು ಸೃಷ್ಟಿಸಿದೆ. 

ಕಳೆದ ನಾಲ್ಕು ದಿನಗಳಿಂದ ಮತ್ತೆ ಸುರಿಯುತ್ತಿರುವ ಅಬ್ಬರದ ಮಳೆಯಿಂದಾಗಿ ತಮಿಳುನಾಡು ಪುನಃ ಅಕ್ಷರಶಃ ತತ್ತರಿಸಿ ಹೋಗಿದೆ. ರಾಜ್ಯದಲ್ಲಿ ಈವರೆಗೆ ಮಾನ್ಸೂನ್‌ ವೇಳೆ ಆಗಬೇಕಾದ ಸಾಮಾನ್ಯಕ್ಕಿಂತ ಶೇ.75  ರಷ್ಟುಹೆಚ್ಚುವರಿ ಮಳೆಯಾಗಿದ್ದು, 3 ದಿನದಲ್ಲಿ 5 ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೆ ಕರಾವಳಿ ಭಾಗಗಳಲ್ಲಿ ನ.29ರವರೆಗೆ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನಚ್ಚರಿಕೆ ನೀಡಿದೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more