ಕರುನಾಡಿಗೆ ಕಾದಿದೆಯಾ ಕಗ್ಗತ್ತಲ ಶಾಕ್‌..?

ಕರುನಾಡಿಗೆ ಕಾದಿದೆಯಾ ಕಗ್ಗತ್ತಲ ಶಾಕ್‌..?

Published : Oct 08, 2021, 11:14 AM IST

*  ದೇಶಾದ್ಯಂತ ಕಲ್ಲಿದ್ದಲಿಗೆ ಅಭಾವ ಸೃಷ್ಟಿ
*  ರಾಜ್ಯದಲ್ಲೂ ಶಾಖೋತ್ಪನ್ನ ಘಟಕಗಳಿಗೆ ಕಲ್ಲಿದ್ದಲಿನ ಕೊರತೆ
*  ರಾಜ್ಯದಲ್ಲಿ ವಿದ್ಯುತ್‌ ಕ್ಷಾಮ ಉಂಟಾಗುವ ಆತಂಕ 

ರಾಯಚೂರು(ಅ.08):  ಕಲ್ಲಿದ್ದಲಿಗೆ ಬರ ಎದುರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಕಗ್ಗತ್ತಲು ಕಾಡುವ ಆತಂಕ ಎದುರಾಗಿದೆ. ಇದೇ ಪರಿಸ್ಥಿತಿ ಮುಂದುವರೆದರೆ ರಾಜ್ಯ ಕತ್ತಲಲ್ಲಿ ಕಳೆಯಬೇಕಾಗುತ್ತದೆ. ದೇಶಾದ್ಯಂತ ಕಲ್ಲಿದ್ದಲಿಗೆ ಅಭಾವ ಸೃಷ್ಟಿಯಾಗಿದೆ. ರಾಜ್ಯದಲ್ಲೂ ಶಾಖೋತ್ಪನ್ನ ಘಟಕಗಳಿಗೆ ಕಲ್ಲಿದ್ದಲಿನ ಕೊರತೆ ಎದುರಾಗಿದೆ. ಹೀಗಾಗಿ ರಾಜ್ಯದಲ್ಲಿ ವಿದ್ಯುತ್‌ ಕ್ಷಾಮ ಉಂಟಾಗುವ ಆತಂಕ ಎದುರಾಗಿದೆ. ಶಾಖೋತ್ಪನ್ನ ವಿದ್ಯುತ್‌ ಉತ್ಪಾದನೆ ಶೇ. 67ರಷ್ಟು ಕುಸಿತವಾಗಿದೆ. ಒಂದು ವಾರ ದಾಸ್ತಾನು ಇರುವ ಕಡೆ ಕೇವಲ ಒಂದು ದಿನದ ದಾಸ್ತಾನು ಇದೆ. ಕಲ್ಲಿದ್ದಲು ಎಫೆಕ್ಟ್‌ನಿಂದ ವಿದ್ಯುತ್‌ ಪೂರೈಕೆ ಕಡಿತವಾಗುವ ಸಾದ್ಯತೆ ಇದೆ. 

ಸಿಂದಗಿ ಬೈಎಲೆಕ್ಷನ್‌: ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!