ಕನ್ನಡ ತುಳಿಯುವ ಹೊಸ ತಂತ್ರ: ಮತ್ತೆ ಕನ್ನಡಿಗರ ಸ್ವಾಭಿಮಾನ ಕೆಣಕಿದ ಉದ್ಧವ್...!

ಕನ್ನಡ ತುಳಿಯುವ ಹೊಸ ತಂತ್ರ: ಮತ್ತೆ ಕನ್ನಡಿಗರ ಸ್ವಾಭಿಮಾನ ಕೆಣಕಿದ ಉದ್ಧವ್...!

Published : Feb 18, 2021, 04:06 PM IST

ಮಹಾರಾಷ್ಟ್ರ ಸಿಎಂ ಉದ್ಧವ ಠಾಕ್ರೆ ಮತ್ತೆ ಗಡಿ ಭಾಗದ ಕನ್ನಡಿಗರ ಮೇಲೆ ದಬ್ಬಾಳಿಕೆ ಶುರು ಮಾಡಿ ಉದ್ಧಟತನ ಮೇರೆಯುತ್ತಿದ್ದಾರೆ. ಈ ಮೂಲಕ ಮತ್ತೆ ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿದ್ದಾರೆ.

ಸಾಂಗ್ಲಿ, (ಫೆ.18): ಮಹಾರಾಷ್ಟ್ರ ಸಿಎಂ ಉದ್ಧವ ಠಾಕ್ರೆ ಮತ್ತೆ ಗಡಿ ಭಾಗದ ಕನ್ನಡಿಗರ ಮೇಲೆ ದಬ್ಬಾಳಿಕೆ ಶುರು ಮಾಡಿ ಉದ್ಧಟತನ ಮೇರೆಯುತ್ತಿದ್ದಾರೆ. ಈ ಮೂಲಕ ಮತ್ತೆ ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿದ್ದಾರೆ.

ಮರಾಠಿ ಮಾತನಾಡುವಂತೆ ತುಮಕೂರು ಚಾಲಕನ ಬೆತ್ತಲೆಗೊಳಿಸಿ ಹಲ್ಲೆ

ಹೌದು... ಜತ್, ಅಕ್ಕಲಕೋಟ ಹಾಗೂ ದಕ್ಷಿಣ ಸೋಲಾಪುರ ತಾಲೂಕಿನ ಕನ್ನಡಿಗರ ಮೇಲೆ ಮರಾಠಿ ಹೇರಿಸುವಂತೆ ಒತ್ತಾಯ ಮಾಡುತ್ತಿದ್ದು, ಇದಕ್ಕೆ ಜನರು ಮಹಾ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!