ಶಾಲಾ ಕಾಲೇಜುಗಳಲ್ಲಿ 10 ನಿಮಿಷ ಧ್ಯಾನ, ಸರ್ಕಾರದ ನಿರ್ಧಾರಕ್ಕೆ ಸಿದ್ದರಾಮಯ್ಯ ಕಿರಿಕ್!

ಶಾಲಾ ಕಾಲೇಜುಗಳಲ್ಲಿ 10 ನಿಮಿಷ ಧ್ಯಾನ, ಸರ್ಕಾರದ ನಿರ್ಧಾರಕ್ಕೆ ಸಿದ್ದರಾಮಯ್ಯ ಕಿರಿಕ್!

Published : Nov 04, 2022, 10:08 PM IST

ಶಾಲಾ ಕಾಲೇಜಿನಲ್ಲಿ 10 ನಿಮಿಷ ಧ್ಯಾನ ಕಡ್ಡಾಯ ಎಂಬ ಸರ್ಕಾರದ ನಿರ್ಧಾರ ಸರಿಯೋ ತಪ್ಪೋ? ಸಿದ್ದರಾಮಯ್ಯ ಈ ನಿರ್ಧಾರವನ್ನು ಕಠುವಾಗಿ ವಿರೋಧಿಸಿದ್ದಾರೆ. ಈ ಕುರಿತು ಇಂದಿನ LRC ಚರ್ಚೆ ಇಲ್ಲಿದೆ.

ಶಾಲಾ ಕಾಲೇಜುಗಳಲ್ಲಿ 10 ನಿಮಿಷ ಧ್ಯಾನ ಕಡ್ಡಾಯ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಆದೇಶ ಹೊರಡಿಸಿದ್ದಾರೆ. ಇದರ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ಮೂಲಕ ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ಯೋಗ ಧ್ಯಾನ ಕಲಿಸುವ ಮೂಲಕ ಬಿಜೆಪಿ ಸರಸ್ವತಿ ಶಿಶು ಮಂದಿರವಾಗಿ ಪರಿವರ್ತಿಸಲು ಹೊರಟಿದೆ ಎಂದಿದ್ದಾರೆ. ಸಿದ್ದು ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇತ್ತ ಸಿದ್ದ ಪರ ನಿಲುವುಗಳು ವ್ಯಕ್ತವಾಗಿದೆ. ಈ ಕುರಿತು ಇಂದಿನ LRCಯಲ್ಲಿ ಅರ್ಥಪೂರ್ಣ ಚರ್ಚೆ ನಡೆದಿದೆ. ಈ ಕುರಿತ ಸಂಪೂರ್ಣ ವಿಡಿಯೋ ಇಲ್ಲಿದೆ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more