ಶಾಲಾ ಕಾಲೇಜುಗಳಲ್ಲಿ 10 ನಿಮಿಷ ಧ್ಯಾನ, ಸರ್ಕಾರದ ನಿರ್ಧಾರಕ್ಕೆ ಸಿದ್ದರಾಮಯ್ಯ ಕಿರಿಕ್!

ಶಾಲಾ ಕಾಲೇಜುಗಳಲ್ಲಿ 10 ನಿಮಿಷ ಧ್ಯಾನ, ಸರ್ಕಾರದ ನಿರ್ಧಾರಕ್ಕೆ ಸಿದ್ದರಾಮಯ್ಯ ಕಿರಿಕ್!

Published : Nov 04, 2022, 10:08 PM IST

ಶಾಲಾ ಕಾಲೇಜಿನಲ್ಲಿ 10 ನಿಮಿಷ ಧ್ಯಾನ ಕಡ್ಡಾಯ ಎಂಬ ಸರ್ಕಾರದ ನಿರ್ಧಾರ ಸರಿಯೋ ತಪ್ಪೋ? ಸಿದ್ದರಾಮಯ್ಯ ಈ ನಿರ್ಧಾರವನ್ನು ಕಠುವಾಗಿ ವಿರೋಧಿಸಿದ್ದಾರೆ. ಈ ಕುರಿತು ಇಂದಿನ LRC ಚರ್ಚೆ ಇಲ್ಲಿದೆ.

ಶಾಲಾ ಕಾಲೇಜುಗಳಲ್ಲಿ 10 ನಿಮಿಷ ಧ್ಯಾನ ಕಡ್ಡಾಯ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಆದೇಶ ಹೊರಡಿಸಿದ್ದಾರೆ. ಇದರ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ಮೂಲಕ ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ಯೋಗ ಧ್ಯಾನ ಕಲಿಸುವ ಮೂಲಕ ಬಿಜೆಪಿ ಸರಸ್ವತಿ ಶಿಶು ಮಂದಿರವಾಗಿ ಪರಿವರ್ತಿಸಲು ಹೊರಟಿದೆ ಎಂದಿದ್ದಾರೆ. ಸಿದ್ದು ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇತ್ತ ಸಿದ್ದ ಪರ ನಿಲುವುಗಳು ವ್ಯಕ್ತವಾಗಿದೆ. ಈ ಕುರಿತು ಇಂದಿನ LRCಯಲ್ಲಿ ಅರ್ಥಪೂರ್ಣ ಚರ್ಚೆ ನಡೆದಿದೆ. ಈ ಕುರಿತ ಸಂಪೂರ್ಣ ವಿಡಿಯೋ ಇಲ್ಲಿದೆ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more