ಗ್ಯಾರಂಟಿ ಪರಿಷ್ಕರಣೆ: ಕಾಕಾ ಪಾಟೀಲ್, ಮಹದೇವಪ್ಪಗೂ ಫ್ರೀ ಇಲ್ವಾ?

ಗ್ಯಾರಂಟಿ ಪರಿಷ್ಕರಣೆ: ಕಾಕಾ ಪಾಟೀಲ್, ಮಹದೇವಪ್ಪಗೂ ಫ್ರೀ ಇಲ್ವಾ?

Published : Aug 14, 2024, 11:34 PM IST

ಅಭಿವೃದ್ಧಿ ಅನುದಾನಕ್ಕಾಗಿ ಪಂಚ ಗ್ಯಾರಂಟಿಗಳಿಗೆ ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ. ಹೈಕಮಾಂಡ್​ ಎದುರು ಸಚಿವರು, ಶಾಸಕರ ಈ ಕುರಿತು ಬಿಗಿಪಟ್ಟು ಹಿಡಿದಿದ್ದಾರೆ. ಸಿಎಂ ಹೇಳಿದಂತೆ ಕಾಕಾ ಪಾಟೀಲ್​, ಮಹದೇವಪ್ಪಗೆ ಫ್ರೀ ಇರಲ್ವಾ ಎನ್ನುವ ಪ್ರಶ್ನೆಗಳು ಎದ್ದಿದೆ.
 

ಬೆಂಗಳೂರು (ಆ.14): ಕಳೆದ ವರ್ಷ ಚುನಾವಣೆಗೂ ಪೂರ್ವ ಭಾಷಣದಲ್ಲಿ ಕಾಂಗ್ರೆಸ್‌ ನಾಯಕರು ಮನೆಯ ಗಲ್ಲಿ ಗಲ್ಲಿಗಳಿಗೆ ಗ್ಯಾರಂಟಿ ಸ್ಕೀಮ್‌ನ ಕರಪತ್ರಗಳು ಹಂಚಿ ಬಂದಿದ್ದರು. ಇನ್ನೊಂದೆಡೆ ಸ್ವತಃ ಸಿಎಂ ವೇದಿಕೆ ಮೇಲೆ ನಿಂತು, ಕಾಕಾಪಾಟೀಲ್‌ಗೂ ಫ್ರೀ, ಮಹದೇವಪ್ಪ ನಿಂಗೂ ಫ್ರೀ ಎಂದು ಹೇಳಿದ ಮಾತು ಗ್ಯಾರಂಟಿ ಪ್ರಚಾರದಲ್ಲಿ ವೈರಲ್‌ ಆಗಿದ್ದವು.

ಆದರೆ, ಈಗ ಗ್ಯಾರಂಟಿ ಸ್ಕೀಮ್‌ಗೆ ಎಕ್ಸ್‌ಪೈರಿ ಸಮಯ ಹತ್ತಿರ ಬಂದಿದೆ. ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ, ಗೃಹಜ್ಯೋತಿ ಹಾಗೂ ಶಕ್ತಿ ಯೋಜನೆಗಳನ್ನ ಪರಿಷ್ಕರಣೆ ಮಾಡುವಂತೆ ಸಚಿವರೇ ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ ಎಂದು ವರದಿಯಾಗಿದೆ. ಅದಕ್ಕೆ ಕಾರಣ, ಯಾವುದೇ ಕೆಲಸಕ್ಕೂ ಅನುದಾನ ಇಲ್ಲದೆ ಇರುವುದು.

ಕಾಂಗ್ರೆಸ್ ಗ್ಯಾರಂಟಿಗೆ ಎಕ್ಸ್ ಪೈರಿ.? ರಾಜ್ಯದಲ್ಲಿ ಗ್ಯಾರಂಟಿಗಳಿಗೆ ಕಾಂಗ್ರೆಸ್ ಕತ್ತರಿ..! JDS-BJP ಟೀಕೆ

ಅನ್ನಭಾಗ್ಯ, ಗೃಹ ಲಕ್ಷ್ಮಿಯೋಜನೆ ಪರಿಷ್ಕರಣೆ ಚಿಂತನೆ ನಡೆದಿದೆ. ಎಪಿಎಲ್, ಬಿಪಿಎಲ್​ ಕಾರ್ಡ್​ ಪರಿಷ್ಕರಣೆಗೆ ನಿರ್ಧಾರ. ಬಿಪಿಎಲ್​ ಕಾರ್ಡ್​ದಾರಿಗೆ  ಪೂರ್ತಿ ಸಬ್ಸಿಡಿ ಸಿಗುತ್ತಿದೆ. ಎಪಿಎಲ್ ಕಾರ್ಡ್​ದಾರರಿಗೆ ಅರ್ಧ ಸಬ್ಸಿಡಿ ಸಿಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more