ಗ್ಯಾರಂಟಿ ಪರಿಷ್ಕರಣೆ: ಕಾಕಾ ಪಾಟೀಲ್, ಮಹದೇವಪ್ಪಗೂ ಫ್ರೀ ಇಲ್ವಾ?

ಗ್ಯಾರಂಟಿ ಪರಿಷ್ಕರಣೆ: ಕಾಕಾ ಪಾಟೀಲ್, ಮಹದೇವಪ್ಪಗೂ ಫ್ರೀ ಇಲ್ವಾ?

Published : Aug 14, 2024, 11:34 PM IST

ಅಭಿವೃದ್ಧಿ ಅನುದಾನಕ್ಕಾಗಿ ಪಂಚ ಗ್ಯಾರಂಟಿಗಳಿಗೆ ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ. ಹೈಕಮಾಂಡ್​ ಎದುರು ಸಚಿವರು, ಶಾಸಕರ ಈ ಕುರಿತು ಬಿಗಿಪಟ್ಟು ಹಿಡಿದಿದ್ದಾರೆ. ಸಿಎಂ ಹೇಳಿದಂತೆ ಕಾಕಾ ಪಾಟೀಲ್​, ಮಹದೇವಪ್ಪಗೆ ಫ್ರೀ ಇರಲ್ವಾ ಎನ್ನುವ ಪ್ರಶ್ನೆಗಳು ಎದ್ದಿದೆ.
 

ಬೆಂಗಳೂರು (ಆ.14): ಕಳೆದ ವರ್ಷ ಚುನಾವಣೆಗೂ ಪೂರ್ವ ಭಾಷಣದಲ್ಲಿ ಕಾಂಗ್ರೆಸ್‌ ನಾಯಕರು ಮನೆಯ ಗಲ್ಲಿ ಗಲ್ಲಿಗಳಿಗೆ ಗ್ಯಾರಂಟಿ ಸ್ಕೀಮ್‌ನ ಕರಪತ್ರಗಳು ಹಂಚಿ ಬಂದಿದ್ದರು. ಇನ್ನೊಂದೆಡೆ ಸ್ವತಃ ಸಿಎಂ ವೇದಿಕೆ ಮೇಲೆ ನಿಂತು, ಕಾಕಾಪಾಟೀಲ್‌ಗೂ ಫ್ರೀ, ಮಹದೇವಪ್ಪ ನಿಂಗೂ ಫ್ರೀ ಎಂದು ಹೇಳಿದ ಮಾತು ಗ್ಯಾರಂಟಿ ಪ್ರಚಾರದಲ್ಲಿ ವೈರಲ್‌ ಆಗಿದ್ದವು.

ಆದರೆ, ಈಗ ಗ್ಯಾರಂಟಿ ಸ್ಕೀಮ್‌ಗೆ ಎಕ್ಸ್‌ಪೈರಿ ಸಮಯ ಹತ್ತಿರ ಬಂದಿದೆ. ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ, ಗೃಹಜ್ಯೋತಿ ಹಾಗೂ ಶಕ್ತಿ ಯೋಜನೆಗಳನ್ನ ಪರಿಷ್ಕರಣೆ ಮಾಡುವಂತೆ ಸಚಿವರೇ ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ ಎಂದು ವರದಿಯಾಗಿದೆ. ಅದಕ್ಕೆ ಕಾರಣ, ಯಾವುದೇ ಕೆಲಸಕ್ಕೂ ಅನುದಾನ ಇಲ್ಲದೆ ಇರುವುದು.

ಕಾಂಗ್ರೆಸ್ ಗ್ಯಾರಂಟಿಗೆ ಎಕ್ಸ್ ಪೈರಿ.? ರಾಜ್ಯದಲ್ಲಿ ಗ್ಯಾರಂಟಿಗಳಿಗೆ ಕಾಂಗ್ರೆಸ್ ಕತ್ತರಿ..! JDS-BJP ಟೀಕೆ

ಅನ್ನಭಾಗ್ಯ, ಗೃಹ ಲಕ್ಷ್ಮಿಯೋಜನೆ ಪರಿಷ್ಕರಣೆ ಚಿಂತನೆ ನಡೆದಿದೆ. ಎಪಿಎಲ್, ಬಿಪಿಎಲ್​ ಕಾರ್ಡ್​ ಪರಿಷ್ಕರಣೆಗೆ ನಿರ್ಧಾರ. ಬಿಪಿಎಲ್​ ಕಾರ್ಡ್​ದಾರಿಗೆ  ಪೂರ್ತಿ ಸಬ್ಸಿಡಿ ಸಿಗುತ್ತಿದೆ. ಎಪಿಎಲ್ ಕಾರ್ಡ್​ದಾರರಿಗೆ ಅರ್ಧ ಸಬ್ಸಿಡಿ ಸಿಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more