ಸರ್ಕಾರ ಕೊರೋನಾ ಸ್ಥಿತಿಯನ್ನು ಸಮರ್ಥವಾಗಿ ಎದುರಿಸಿದೆ; ದೇವಿ ಶೆಟ್ಟಿ ಹೇಳಿಕೆ ಉಲ್ಲೇಖಿಸಿ ಸುಧಾಕರ್ ಟ್ವೀಟ್!

May 15, 2021, 4:35 PM IST

ಬೆಂಗಳೂರು(ಮೇ.15): ಕೊರೋನಾ ವೈರಸ್ 2ನೇ ಅಲೆಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರ ಎದುರಿಸುವಲ್ಲಿ ವಿಫಲವಾಗಿದೆ ಅನ್ನೋ ಆರೋಪಗಳು ಹೆಚ್ಚಾಗಿ ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಖ್ಯಾತ ವೈದ್ಯ ಡಾ. ದೇವಿ ಶೆಟ್ಟಿ ಈ ಕುರಿತು ಹೇಳಿಕೆ ನೀಡಿದ್ದಾರೆ. ಕೊರೋನಾ ಪರಿಸ್ಥಿತಿಯನ್ನು ಸರ್ಕಾರ ಸಮರ್ಥವಾಗಿ ಎದುರಿಸುತ್ತಿದೆ ಎಂದಿದ್ದಾರೆ. ಇದೀಗ ಹೇಳಿಕೆಯನ್ನು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.