ಸಪ್ತಪದಿ ತುಳಿದ ಶ್ರೀರಾಮುಲು ಪುತ್ರಿ:  ಇಲ್ಲಿದೆ ಅದ್ದೂರಿ ವಿವಾಹ ಸಮಾರಂಭದ ಝಲಕ್

ಸಪ್ತಪದಿ ತುಳಿದ ಶ್ರೀರಾಮುಲು ಪುತ್ರಿ: ಇಲ್ಲಿದೆ ಅದ್ದೂರಿ ವಿವಾಹ ಸಮಾರಂಭದ ಝಲಕ್

Suvarna News   | Asianet News
Published : Mar 05, 2020, 12:04 PM ISTUpdated : Mar 05, 2020, 05:08 PM IST

ಸಪ್ತಪದಿ ತುಳಿದ ರಕ್ಷಿತಾ ಮತ್ತು ಸಂಜೀವ್ ರೆಡ್ಡಿ ಜೋಡಿ; ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿ ವಿವಾಹ ಸಮಾರಂಭ; ಸಿಎಂ ಸೇರಿದಂತೆ ಹಲವು ಗಣ್ಯರು ಭಾಗಿ  

ಬೆಂಗಳೂರು (ಮಾ.05): ಆರೋಗ್ಯ ಸಚಿವ ಶ್ರೀರಾಮುಲು ಪುತ್ರಿ  ರಕ್ಷಿತಾ, ಹೈದರಾಬಾದ್ ಮೂಲದ ಸಂಜೀವ್ ರೆಡ್ಡಿ ಜೊತೆ  ಸಪ್ತಪದಿ ತುಳಿದಿದ್ದಾರೆ.  ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಕ್ಷಿತಾ ಮತ್ತು ಸಂಜೀವ್ ರೆಡ್ಡಿ ಅದ್ದೂರಿ ವಿವಾಹ ಸಮಾರಂಭದಲ್ಲಿ ಸಿಎಂ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ಶುಭ ಕೋರಿದರು. ಇಲ್ಲಿದೆ ವಿವಾಹ ಸಮಾರಂಭದ ಝಲಕ್...

ಮಾರ್ಚ್ 4ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!