ಸಪ್ತಪದಿ ತುಳಿದ ಶ್ರೀರಾಮುಲು ಪುತ್ರಿ:  ಇಲ್ಲಿದೆ ಅದ್ದೂರಿ ವಿವಾಹ ಸಮಾರಂಭದ ಝಲಕ್

ಸಪ್ತಪದಿ ತುಳಿದ ಶ್ರೀರಾಮುಲು ಪುತ್ರಿ: ಇಲ್ಲಿದೆ ಅದ್ದೂರಿ ವಿವಾಹ ಸಮಾರಂಭದ ಝಲಕ್

Suvarna News   | Asianet News
Published : Mar 05, 2020, 12:04 PM ISTUpdated : Mar 05, 2020, 05:08 PM IST

ಸಪ್ತಪದಿ ತುಳಿದ ರಕ್ಷಿತಾ ಮತ್ತು ಸಂಜೀವ್ ರೆಡ್ಡಿ ಜೋಡಿ; ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿ ವಿವಾಹ ಸಮಾರಂಭ; ಸಿಎಂ ಸೇರಿದಂತೆ ಹಲವು ಗಣ್ಯರು ಭಾಗಿ  

ಬೆಂಗಳೂರು (ಮಾ.05): ಆರೋಗ್ಯ ಸಚಿವ ಶ್ರೀರಾಮುಲು ಪುತ್ರಿ  ರಕ್ಷಿತಾ, ಹೈದರಾಬಾದ್ ಮೂಲದ ಸಂಜೀವ್ ರೆಡ್ಡಿ ಜೊತೆ  ಸಪ್ತಪದಿ ತುಳಿದಿದ್ದಾರೆ.  ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಕ್ಷಿತಾ ಮತ್ತು ಸಂಜೀವ್ ರೆಡ್ಡಿ ಅದ್ದೂರಿ ವಿವಾಹ ಸಮಾರಂಭದಲ್ಲಿ ಸಿಎಂ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ಶುಭ ಕೋರಿದರು. ಇಲ್ಲಿದೆ ವಿವಾಹ ಸಮಾರಂಭದ ಝಲಕ್...

ಮಾರ್ಚ್ 4ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ