Cabinet Reshuffle: ನಾಳೆ ಸಿಎಂ ದೆಹಲಿಗೆ, ಫ್ಲೈಟ್ ಹತ್ತಲು ರೆಡಿಯಾಗಿದ್ದಾರೆ ಕೆಲ ಆಕಾಂಕ್ಷಿಗಳು

Cabinet Reshuffle: ನಾಳೆ ಸಿಎಂ ದೆಹಲಿಗೆ, ಫ್ಲೈಟ್ ಹತ್ತಲು ರೆಡಿಯಾಗಿದ್ದಾರೆ ಕೆಲ ಆಕಾಂಕ್ಷಿಗಳು

Published : Feb 02, 2022, 01:43 PM IST

ನಾಳೆ (Feb 03)  ಸಿಎಂ ಬೊಮ್ಮಾಯಿ CM Bommai)ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ವರಿಷ್ಠರ ಜೊತೆ ಸಂಪುಟ ಪುನಾರಚನೆ ಬಗ್ಗೆ ಚರ್ಚಿಸಲಿದ್ದಾರೆ. ಕೊನೆಯ ಅವಕಾಶ ಬಳಸಿಕೊಳ್ಳಲು, ದೆಹಲಿಗೆ ತೆರಳಲು ಶಾಸಕರು ಸಿದ್ಧತೆ ನಡೆಸುತ್ತಿದ್ದಾರೆ. 

ಬೆಂಗಳೂರು (ಫೆ. 02): ನಾಳೆ (Feb 03)  ಸಿಎಂ ಬೊಮ್ಮಾಯಿ CM Bommai)ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ವರಿಷ್ಠರ ಜೊತೆ ಸಂಪುಟ ಪುನಾರಚನೆ ಬಗ್ಗೆ ಚರ್ಚಿಸಲಿದ್ದಾರೆ. ಕೊನೆಯ ಅವಕಾಶ ಬಳಸಿಕೊಳ್ಳಲು, ದೆಹಲಿಗೆ ತೆರಳಲು ಶಾಸಕರು ಸಿದ್ಧತೆ ನಡೆಸುತ್ತಿದ್ದಾರೆ. 

ಆದಷ್ಟು ಬೇಗ ಸಂಪುಟ ಪುನಾರಚಿಸಿ, ಇಲ್ಲವಾದರೆ ಮಂತ್ರಿ ಸ್ಥಾನವೇ ಬೇಡ' ಎಂದು ಸಚಿವಾಕಾಂಕ್ಷಿಗಳು ದಿನ ಬೆಳಗಾದರೆ ಸಿಎಂ ನಿವಾಸಕ್ಕೆ ಪರೇಡ್ ನಡೆಸುತ್ತಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಸಿಎಂ ದೆಹಲಿಗೆ ಹಾರಲಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!