ಪರಿಷತ್ ಚುನಾವಣೆ; ನಾಮಪತ್ರ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ಗೋವಿಂದ ರಾಜು ಮನದಾಳದ ಮಾತು!

Jun 18, 2020, 10:04 PM IST

ಬೆಂಗಳೂರು(ಜೂ.18): ಜೆಡಿಎಸ್ ಪರಿಷತ್ ಚುನಾವಣಾ ಅಖಾಡ ರಂಗೇರಿದೆ. ಜೆಡಿಎಸ್‌ನಲ್ಲಿ ಪರಿಷತ್ ಚುನಾವಣಾ ಟಿಕೆಟ್‌ಗೆ ಹಲವು ಪ್ರಮುಖರು ರೇಸ್‌ನಲ್ಲಿದ್ದರು. ಆದರೆ ಜೆಡಿಎಸ್ ಅಚ್ಚರಿ ಅಭ್ಯರ್ಥಿಯಾಗಿ ಗೋವಿಂದ ರಾಜುಗೆ ಟಿಕೆಟ್ ನೀಡಿದೆ. ನಾಮಪತ್ರ ಸಲ್ಲಿಸಿದ ಗೋವಿಂದ ರಾಜು, ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಜೆಡಿಎಸ್ ನೀಡಿದ ಗೌರವ ಎಂದು ಗೋವಿಂದ ರಾಜು ಹೇಳಿದ್ದಾರೆ.