Omicron Variant Threat: ಫ್ರಂಟ್‌ಲೈನ್ ವಾರಿಯರ್ಸ್‌ಗೆ ಬೂಸ್ಟರ್ ಡೋಸ್, ಸುಧಾಕರ್ ಮಾತು

Omicron Variant Threat: ಫ್ರಂಟ್‌ಲೈನ್ ವಾರಿಯರ್ಸ್‌ಗೆ ಬೂಸ್ಟರ್ ಡೋಸ್, ಸುಧಾಕರ್ ಮಾತು

Published : Dec 01, 2021, 01:38 PM ISTUpdated : Dec 01, 2021, 01:53 PM IST

 ಒಮಿಕ್ರಾನ್ ಭೀತಿ ಹಿನ್ನಲೆ (Omicron Threat)  ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲಾಗಿದೆ. ಆರೋಗ್ಯ ಸಚಿವ ಡಾ. ಸುಧಾಕರ್ (Dr. Sudhakar) ನೇತೃತ್ವದಲ್ಲಿ ನಿನ್ನೆ ಅಧಿಕಾರಿಗಳ ಸಭೆ ನಡೆದಿದೆ. ತಜ್ಞರ ಸಮಿತಿ ಸರ್ಕಾರಕ್ಕೆ ಶಿಫಾರಸುಗಳನ್ನು ಮಾಡಿದೆ

ಬೆಂಗಳೂರು (ಡಿ. 01):  ಒಮಿಕ್ರಾನ್ ಭೀತಿ ಹಿನ್ನಲೆ (Omicron Threat)  ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲಾಗಿದೆ. ಆರೋಗ್ಯ ಸಚಿವ ಡಾ. ಸುಧಾಕರ್ (Dr. Sudhakar) ನೇತೃತ್ವದಲ್ಲಿ ನಿನ್ನೆ ಅಧಿಕಾರಿಗಳ ಸಭೆ ನಡೆದಿದೆ. ತಜ್ಞರ ಸಮಿತಿ ಸರ್ಕಾರಕ್ಕೆ ಶಿಫಾರಸುಗಳನ್ನು ಮಾಡಿದೆ.

ಆರೋಗ್ಯ ಸಿಬ್ಬಂದಿ, ಫ್ರಂಟ್ ಲೈನ್ ವಾರಿಯರ್ಸ್‌ಗಳು ಎರಡನೇ ಡೋಸ್ ತೆಗೆದುಕೊಂಡು 7-8 ತಿಂಗಳಾಗಿದೆ. ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ. ಇವರಿಗೆ 3 ನೇ ಡೋಸ್/ ಬೂಸ್ಟರ್ ಡೋಸ್  ಕೊಡುವ ಬಗ್ಗೆ ಚಿಂತನೆ ನಡೆಸಿದ್ದೇವೆ. ಈ ಬಗ್ಗೆ ಸಿಎಂ, ಕೇಂದ್ರದ ಜೊತೆ ಚರ್ಚೆ ನಡೆಸಲಿದ್ದಾರೆ. ಒಮಿಕ್ರಾನ್ ಮಣಿಸಲು ಜನರ ಜಾಗ್ರತೆ, ಜಾಗೃತಿ ಎರಡೂ ಬೇಕಾಗುತ್ತದೆ. ಎಲ್ಲರೂ ನಮ್ಮ ಜೊತೆ ಕೈ ಜೋಡಿಸಿ ಎಂದು ಡಾ. ಸುಧಾಕರ್ ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!