News Hour : ರಾಜ್ಯದಲ್ಲಿ ತಾರಕಕ್ಕೇರಿದ ಹಿಜಾಬ್ ಸಂಘರ್ಷ

News Hour : ರಾಜ್ಯದಲ್ಲಿ ತಾರಕಕ್ಕೇರಿದ ಹಿಜಾಬ್ ಸಂಘರ್ಷ

Suvarna News   | Asianet News
Published : Feb 04, 2022, 11:59 PM IST

ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿರುವ ಹಿಜಾಬ್ ವಿಚಾರ
ಹೈಕೋರ್ಟ್ ಮೆಟ್ಟಿಲೇರಿದ ಹಿಜಾಬ್ ಸಂಘರ್ಷ
ಅರಾಜಕತೆ ಸೃಷ್ಟಿ ಮಾಡಿದ್ರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಶಿಕ್ಷಣ ಸಚಿವ

ಬೆಂಗಳೂರು (ಫೆ. 4): ಉಡುಪಿ (Udupi) ಜಿಲ್ಲೆಯಲ್ಲಿ ಆರಂಭವಾಗಿದ್ದ ಹಿಜಾಬ್ ಪ್ರಕರಣ ಇಂದು ಕರ್ನಾಟಕಕ್ಕೆ (Karnataka) ವ್ಯಾಪಿಸುವ ಲಕ್ಷಣ ತೋರಿದೆ. ಕುಂದಾಪುರ (Kundapur), ಮೈಸೂರಿನಲ್ಲೂ (Mysore) ಹಿಜಾಬ್ ಪ್ರಕರಣಗಳು ವರದಿ ಆಗಿರುವ ಬೆನ್ನಲ್ಲಿಯೇ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದೆ. ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ ಎನ್ನುವ ವಿಚಾರ ಈಗ ಹಲವಾರು ಪ್ರತಿಕ್ರಿಯೆಗೆ ವೇದಿಕೆಯಾಗಿದೆ. ಈ ಬಗ್ಗೆ ಮಾತನಾಡಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್ ( Education minister BC Nagesh), ಅರಾಜಕತೆ ಸೃಷ್ಟಿ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

Hijab Controversy : ಕೋರ್ಟ್ ಆದೇಶ ಬರೋವರೆಗೂ ಸಮವಸ್ತ್ರ ಸಂಹಿತೆ ಪಾಲಿಸಿ!
ಉಡುಪಿ ಕಾಲೇಜಿನಲ್ಲಿ ಉಂಟಾಗಿರುವ ಹಿಜಾಬ್ ವಿವಾದ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.  ಈ ಬಗ್ಗೆ ರಾಜ್ಯ ಕಾಂಗ್ರೆಸ್ ನಾಯಕರು ಕೂಡ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಹಿಜಾಬ್  ವಿವಾದ ದೊಡ್ಡ ಮಟ್ಟದ ಚರ್ಚೆಯಾಗುತ್ತಿರುವಾಗ ನ್ಯಾಯಾಲಯಗಳು ನೀಡಿರುವ  ಹಲವು ತೀರ್ಮಾನಗಳನ್ನು ಚರ್ಚೆ ಮಾಡಲಾಗುತ್ತಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more