News Hour : ರಾಜ್ಯದಲ್ಲಿ ತಾರಕಕ್ಕೇರಿದ ಹಿಜಾಬ್ ಸಂಘರ್ಷ

News Hour : ರಾಜ್ಯದಲ್ಲಿ ತಾರಕಕ್ಕೇರಿದ ಹಿಜಾಬ್ ಸಂಘರ್ಷ

Suvarna News   | Asianet News
Published : Feb 04, 2022, 11:59 PM IST

ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿರುವ ಹಿಜಾಬ್ ವಿಚಾರ
ಹೈಕೋರ್ಟ್ ಮೆಟ್ಟಿಲೇರಿದ ಹಿಜಾಬ್ ಸಂಘರ್ಷ
ಅರಾಜಕತೆ ಸೃಷ್ಟಿ ಮಾಡಿದ್ರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಶಿಕ್ಷಣ ಸಚಿವ

ಬೆಂಗಳೂರು (ಫೆ. 4): ಉಡುಪಿ (Udupi) ಜಿಲ್ಲೆಯಲ್ಲಿ ಆರಂಭವಾಗಿದ್ದ ಹಿಜಾಬ್ ಪ್ರಕರಣ ಇಂದು ಕರ್ನಾಟಕಕ್ಕೆ (Karnataka) ವ್ಯಾಪಿಸುವ ಲಕ್ಷಣ ತೋರಿದೆ. ಕುಂದಾಪುರ (Kundapur), ಮೈಸೂರಿನಲ್ಲೂ (Mysore) ಹಿಜಾಬ್ ಪ್ರಕರಣಗಳು ವರದಿ ಆಗಿರುವ ಬೆನ್ನಲ್ಲಿಯೇ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದೆ. ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ ಎನ್ನುವ ವಿಚಾರ ಈಗ ಹಲವಾರು ಪ್ರತಿಕ್ರಿಯೆಗೆ ವೇದಿಕೆಯಾಗಿದೆ. ಈ ಬಗ್ಗೆ ಮಾತನಾಡಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್ ( Education minister BC Nagesh), ಅರಾಜಕತೆ ಸೃಷ್ಟಿ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

Hijab Controversy : ಕೋರ್ಟ್ ಆದೇಶ ಬರೋವರೆಗೂ ಸಮವಸ್ತ್ರ ಸಂಹಿತೆ ಪಾಲಿಸಿ!
ಉಡುಪಿ ಕಾಲೇಜಿನಲ್ಲಿ ಉಂಟಾಗಿರುವ ಹಿಜಾಬ್ ವಿವಾದ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.  ಈ ಬಗ್ಗೆ ರಾಜ್ಯ ಕಾಂಗ್ರೆಸ್ ನಾಯಕರು ಕೂಡ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಹಿಜಾಬ್  ವಿವಾದ ದೊಡ್ಡ ಮಟ್ಟದ ಚರ್ಚೆಯಾಗುತ್ತಿರುವಾಗ ನ್ಯಾಯಾಲಯಗಳು ನೀಡಿರುವ  ಹಲವು ತೀರ್ಮಾನಗಳನ್ನು ಚರ್ಚೆ ಮಾಡಲಾಗುತ್ತಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more