DK Suresh Vs Ashwath Narayan:  ಡಿಕೆ ಸುರೇಶ್ ವರ್ತನೆಗೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

DK Suresh Vs Ashwath Narayan: ಡಿಕೆ ಸುರೇಶ್ ವರ್ತನೆಗೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Suvarna News   | Asianet News
Published : Jan 04, 2022, 09:37 AM ISTUpdated : Jan 04, 2022, 10:01 AM IST

ರಾಮನಗರದಲ್ಲಿ (Ramanagar) ಬಿ ಆರ್ ಅಂಬೇಡ್ಕರ್‌ (BR Ambedkar) ಹಾಗೂ ಕೆಂಪೇಗೌಡರ (Kempegowda) ಪ್ರತಿಮೆಗಳ ಅನಾವರಣ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಸಿಎಂ ಎದುರೇ, ಡಾ. ಅಶ್ವತ್ಥ್ ನಾರಾಯಣ್ (Ashwath Narayan) ಹಾಗೂ ಡಿಕೆ ಸುರೇಶ್ (DK Suresh)  ಕೈ ಕೈ ಮಿಲಾಯಿಸಿಕೊಂಡಿದ್ದಾರೆ.

ಬೆಂಗಳೂರು (ಜ. 04): ರಾಮನಗರದಲ್ಲಿ (Ramanagar) ಬಿ ಆರ್ ಅಂಬೇಡ್ಕರ್‌ (BR Ambedkar) ಹಾಗೂ ಕೆಂಪೇಗೌಡರ (Kempegowda) ಪ್ರತಿಮೆಗಳ ಅನಾವರಣ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಸಿಎಂ ಎದುರೇ, ಡಾ. ಅಶ್ವತ್ಥ್ ನಾರಾಯಣ್ (Ashwath Narayan) ಹಾಗೂ ಡಿಕೆ ಸುರೇಶ್ (DK Suresh)  ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಸಂಸದ ಡಿಕೆ ಸುರೇಶ್ ವರ್ತನೆ ಖಂಡಿಸಿ ಬಳ್ಳಾರಿಯಲ್ಲಿ (Ballari) ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. 

ರಾಜ್ಯದಲ್ಲಿ ಒಮಿಕ್ರೋನ್ ಸೋಂಕು (Omicron Variant) ಹರಡುವಿಕೆ ಹಿನ್ನಲೆಯಲ್ಲಿ ಸಿಎಂ ಬೊಮ್ಮಾಯಿಯವರು ಇಂದು ತಜ್ಞರು, ತಾಂತ್ರಿಕ ಸಲಹಾ ಸಮಿತಿ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. ಟಫ್‌ರೂಲ್ಸ್ ಜಾರಿಯಾಗುವ ಸಾಧ್ಯತೆ ಇದೆ. ಶಾಲೆ ಕೂಡಾ ಬಂದ್ ಆಗುವ ಸಾಧ್ಯತೆ ಇದೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more