DK Suresh Vs Ashwath Narayan:  ಡಿಕೆ ಸುರೇಶ್ ವರ್ತನೆಗೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

DK Suresh Vs Ashwath Narayan: ಡಿಕೆ ಸುರೇಶ್ ವರ್ತನೆಗೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Suvarna News   | Asianet News
Published : Jan 04, 2022, 09:37 AM ISTUpdated : Jan 04, 2022, 10:01 AM IST

ರಾಮನಗರದಲ್ಲಿ (Ramanagar) ಬಿ ಆರ್ ಅಂಬೇಡ್ಕರ್‌ (BR Ambedkar) ಹಾಗೂ ಕೆಂಪೇಗೌಡರ (Kempegowda) ಪ್ರತಿಮೆಗಳ ಅನಾವರಣ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಸಿಎಂ ಎದುರೇ, ಡಾ. ಅಶ್ವತ್ಥ್ ನಾರಾಯಣ್ (Ashwath Narayan) ಹಾಗೂ ಡಿಕೆ ಸುರೇಶ್ (DK Suresh)  ಕೈ ಕೈ ಮಿಲಾಯಿಸಿಕೊಂಡಿದ್ದಾರೆ.

ಬೆಂಗಳೂರು (ಜ. 04): ರಾಮನಗರದಲ್ಲಿ (Ramanagar) ಬಿ ಆರ್ ಅಂಬೇಡ್ಕರ್‌ (BR Ambedkar) ಹಾಗೂ ಕೆಂಪೇಗೌಡರ (Kempegowda) ಪ್ರತಿಮೆಗಳ ಅನಾವರಣ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಸಿಎಂ ಎದುರೇ, ಡಾ. ಅಶ್ವತ್ಥ್ ನಾರಾಯಣ್ (Ashwath Narayan) ಹಾಗೂ ಡಿಕೆ ಸುರೇಶ್ (DK Suresh)  ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಸಂಸದ ಡಿಕೆ ಸುರೇಶ್ ವರ್ತನೆ ಖಂಡಿಸಿ ಬಳ್ಳಾರಿಯಲ್ಲಿ (Ballari) ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. 

ರಾಜ್ಯದಲ್ಲಿ ಒಮಿಕ್ರೋನ್ ಸೋಂಕು (Omicron Variant) ಹರಡುವಿಕೆ ಹಿನ್ನಲೆಯಲ್ಲಿ ಸಿಎಂ ಬೊಮ್ಮಾಯಿಯವರು ಇಂದು ತಜ್ಞರು, ತಾಂತ್ರಿಕ ಸಲಹಾ ಸಮಿತಿ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. ಟಫ್‌ರೂಲ್ಸ್ ಜಾರಿಯಾಗುವ ಸಾಧ್ಯತೆ ಇದೆ. ಶಾಲೆ ಕೂಡಾ ಬಂದ್ ಆಗುವ ಸಾಧ್ಯತೆ ಇದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more