ಹಿಜಾಬ್‌ ಧರಿಸಿ ಬಂದಿದ್ದ ಶಿಕ್ಷಕಿ ಪರೀಕ್ಷಾ ಕರ್ತವ್ಯದಿಂದ ಅಮಾನತು!

ಹಿಜಾಬ್‌ ಧರಿಸಿ ಬಂದಿದ್ದ ಶಿಕ್ಷಕಿ ಪರೀಕ್ಷಾ ಕರ್ತವ್ಯದಿಂದ ಅಮಾನತು!

Published : Mar 28, 2022, 02:33 PM IST

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡುವೆಯೂ ಹಿಜಾಬ್ ಸಂಘರ್ಷ

ಕೋರ್ಟ್ ಆದೇಶ ಲೆಕ್ಕಕ್ಕಿಲದೇ ಪರೀಕ್ಷಾ ಕೋಣೆಯಲ್ಲಿ ಹಿಜಾಬ್ ಧರಿಸಿ ಬಂದಿದ್ದ ಶಿಕ್ಷಕಿ

ಪರೀಕ್ಷಾ ವೃತ್ತಿಯಿಂದ ನೂರ್ ಫಾತೀಮಾ ಎನ್ನುವ ಶಿಕ್ಷಕಿಗೆ ರಿಲೀಫ್

ಬೆಂಗಳೂರು (ಮಾ. 28): ಹಿಜಾಬ್ (Hijab) ಕುರಿತಾಗಿ ಕರ್ನಾಟಕ ಹೈಕೋರ್ಟ್ (Karnataka High Court) ಸ್ಪಷ್ಟ ಶಬ್ದಗಳಲ್ಲಿ ತೀರ್ಪು ನೀಡಿದ್ದರೂ, ಅದನ್ನು ಲೆಕ್ಕಿಸದೇ ಆದೇಶವನ್ನು ಧಿಕ್ಕರಿಸುವ ಪ್ರಯತ್ನ ನಡೆದಿದೆ. ಸೋಮವಾರ ಆರಂಭವಾಗಿರುವ ಎಸ್ಸೆಸ್ಸೆಲ್ಸಿ (SSLC Exam) ಪರೀಕ್ಷೆಯ ವೇಳೆ, ಸೂಪರ್ ವೈಸರ್ ಕರ್ತವ್ಯಕ್ಕೆ ಹಿಜಾಬ್ ಧರಿಸಿ ಬಂದಿದ್ದ ಶಿಕ್ಷಕಿಯನ್ನು (supervisor ) ಸೇವೆಯಿಂದ ಅಮಾನತುಗೊಳಿಸಲಾಗಿದೆ.

ನೂರ್ ಫಾತೀಮಾ (Noor Fathima) ಹೆಸರಿನ ಹೈಸ್ಕೂಲ್ ಶಿಕ್ಷಕಿ, ರಾಜಾಜಿನಗರ ಕೆಟಿಎಸ್ ವಿ ಶಾಲೆಗೆ ಪರೀಕ್ಷಾ ಕರ್ತವ್ಯಕ್ಕೆ ಹಿಜಾಬ್ ಧರಿಸಿ ಬಂದಿದ್ದರು. ಕೋರ್ಟ್ ಆದೇಶ ಉಲ್ಲಂಘನೆ ಆದ ಕಾರಣದಿಂದಾಗಿ  ಫಾತಿಮಾ ಅವರನ್ನು ಪರೀಕ್ಷಾ ಕೆಲಸದಿಂದ ಮುಖ್ಯ ಅಧೀಕ್ಷಕರು ವಜಾಗೊಳಿಸಿದ್ದಾರೆ.

ಸೋಮವಾರ SSLC Exam, ಮುಸ್ಲಿಂ ವಿದ್ಯಾರ್ಥಿನಿಯರಿಗೆ ಅಗ್ನಿ ಪರೀಕ್ಷೆ!

ನೂರ್ ಫಾತೀಮಾ ಅವರಿಗೆ ಈ ಬಗ್ಗೆ ಸೂಚನೆಯನ್ನು ನೀಡಲಾಗಿತ್ತು. ಹಾಗಾಗಿಯೇ ಅವರನ್ನು ಈ ಕರ್ತವ್ಯಕ್ಕೆ ನಿಯುಕ್ತಿ ಮಾಡಲಾಗಿತ್ತು. ಆದರೆ, ಸೋಮವಾರ ಹಿಜಾಬ್ ಧರಿಸಿಯೇ ಬಂದ ಕಾರಣಕ್ಕಾಗಿ ಅವರನ್ನು ಕರ್ತವ್ಯದಿಂದ ವಜಾ ಮಾಡಲಾಗಿದೆ ಎಂದು ಅಧೀಕ್ಷಕಿ ಮಾಲಿನಿ ಮಾಹಿತಿ ನೀಡಿದ್ದಾರೆ. ಮೂರು ದಿನಗಳ ಹಿಂದೆಯೇ ನೂರ್ ಫಾತೀಮಾ ಅವರಿಗೆ ಈ ಮಾಹಿತಿ ನೀಡಲಾಗಿತ್ತು. ನೀವು ಹಿಜಾಬ್ ಹಾಕಿ ಬಂದಲ್ಲಿ ವಿದ್ಯಾರ್ಥಿನಿಯರ ಮೇಲೆ ಪ್ರಚೋದನೆ ಮಾಡಿದ ಹಾಗಾಗುತ್ತದೆ. ಆದ್ದರಿಂದ ಹಿಜಾಬ್ ಧರಿಸದೇ ಕರ್ತವ್ಯ ನಿರ್ವಹಿಸಿ ಎಂದು ತಿಳಿಸಲಾಗಿತ್ತು. ಆದರೆ, ಇದಕ್ಕೆ ಬೆಲೆ ನೀಡದೇ ಹಿಜಾಬ್ ಧರಿಸಿ ನೂರ್ ಫಾತೀಮಾ ಕರ್ತವ್ಯಕ್ಕೆ ಬಂದಿದ್ದರು ಎನ್ನಲಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more