Covid 19: ಶಸ್ತ್ರಚಿಕಿತ್ಸೆ, ಎಮರ್ಜೆನ್ಸಿ ಇದ್ದರೆ ಕೋವಿಡ್ ಟೆಸ್ಟ್ ಅಗತ್ಯವಿಲ್ಲ

Covid 19: ಶಸ್ತ್ರಚಿಕಿತ್ಸೆ, ಎಮರ್ಜೆನ್ಸಿ ಇದ್ದರೆ ಕೋವಿಡ್ ಟೆಸ್ಟ್ ಅಗತ್ಯವಿಲ್ಲ

Suvarna News   | Asianet News
Published : Jan 28, 2022, 11:09 AM ISTUpdated : Jan 28, 2022, 11:27 AM IST

ಇನ್ಮುಂದೆ ಸಿಕ್ಕ ಸಿಕ್ಕವರಿಗೆ ಕೋವಿಡ್ ಟೆಸ್ಟ್ (Covid Test) ಮಾಡುವಂತಿಲ್ಲ. ಯಾರಿಗೆ ಅಗತ್ಯವಿದೆಯೋ ಅವರಿಗೆ ಟೆಸ್ಟ್ ಮಾಡಿ ಎಂದು ತಾಂತ್ರಿಕ ಸಮಿತಿ ಕೋವಿಡ್ ನಿಯಮವನ್ನು ಪರಿಷ್ಕರಿಸಿದೆ. 

ಬೆಂಗಳೂರು (ಜ. 28): ಇನ್ಮುಂದೆ ಸಿಕ್ಕ ಸಿಕ್ಕವರಿಗೆ ಕೋವಿಡ್ ಟೆಸ್ಟ್ (Covid Test) ಮಾಡುವಂತಿಲ್ಲ. ಯಾರಿಗೆ ಅಗತ್ಯವಿದೆಯೋ ಅವರಿಗೆ ಟೆಸ್ಟ್ ಮಾಡಿ ಎಂದು ತಾಂತ್ರಿಕ ಸಮಿತಿ ಕೋವಿಡ್ ನಿಯಮವನ್ನು ಪರಿಷ್ಕರಿಸಿದೆ. 

ಯಾರಿಗೆಲ್ಲಾ ಕೋವಿಡ್ ಟೆಸ್ಟ್ ಅಗತ್ಯವಿದೆಯೋ ಅವರಿಗೆ ಟೆಸ್ಟ್ ಮಾಡಿ. ಸೂಕ್ತ ಚಿಕಿತ್ಸೆ ಕೊಡಿ. ಶಸ್ತ್ರ ಚಿಕಿತ್ಸೆ, ಹೆರಿಗೆ ವೇಳೆ ತುರ್ತು ಸ್ಥಿತಿ ಇದ್ದರೆ ಟೆಸ್ಟ್ ಬೇಕಿಲ್ಲ. ವಿದೇಶದಿಂದ ಬಂದವರಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಬೇಕು ಎಂದು ಮಾರ್ಗಸೂಚಿ ಪರಿಷ್ಕರಣೆ ಮಾಡಲಾಗಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more