Covid 19: ಶಸ್ತ್ರಚಿಕಿತ್ಸೆ, ಎಮರ್ಜೆನ್ಸಿ ಇದ್ದರೆ ಕೋವಿಡ್ ಟೆಸ್ಟ್ ಅಗತ್ಯವಿಲ್ಲ

Covid 19: ಶಸ್ತ್ರಚಿಕಿತ್ಸೆ, ಎಮರ್ಜೆನ್ಸಿ ಇದ್ದರೆ ಕೋವಿಡ್ ಟೆಸ್ಟ್ ಅಗತ್ಯವಿಲ್ಲ

Suvarna News   | Asianet News
Published : Jan 28, 2022, 11:09 AM ISTUpdated : Jan 28, 2022, 11:27 AM IST

ಇನ್ಮುಂದೆ ಸಿಕ್ಕ ಸಿಕ್ಕವರಿಗೆ ಕೋವಿಡ್ ಟೆಸ್ಟ್ (Covid Test) ಮಾಡುವಂತಿಲ್ಲ. ಯಾರಿಗೆ ಅಗತ್ಯವಿದೆಯೋ ಅವರಿಗೆ ಟೆಸ್ಟ್ ಮಾಡಿ ಎಂದು ತಾಂತ್ರಿಕ ಸಮಿತಿ ಕೋವಿಡ್ ನಿಯಮವನ್ನು ಪರಿಷ್ಕರಿಸಿದೆ. 

ಬೆಂಗಳೂರು (ಜ. 28): ಇನ್ಮುಂದೆ ಸಿಕ್ಕ ಸಿಕ್ಕವರಿಗೆ ಕೋವಿಡ್ ಟೆಸ್ಟ್ (Covid Test) ಮಾಡುವಂತಿಲ್ಲ. ಯಾರಿಗೆ ಅಗತ್ಯವಿದೆಯೋ ಅವರಿಗೆ ಟೆಸ್ಟ್ ಮಾಡಿ ಎಂದು ತಾಂತ್ರಿಕ ಸಮಿತಿ ಕೋವಿಡ್ ನಿಯಮವನ್ನು ಪರಿಷ್ಕರಿಸಿದೆ. 

ಯಾರಿಗೆಲ್ಲಾ ಕೋವಿಡ್ ಟೆಸ್ಟ್ ಅಗತ್ಯವಿದೆಯೋ ಅವರಿಗೆ ಟೆಸ್ಟ್ ಮಾಡಿ. ಸೂಕ್ತ ಚಿಕಿತ್ಸೆ ಕೊಡಿ. ಶಸ್ತ್ರ ಚಿಕಿತ್ಸೆ, ಹೆರಿಗೆ ವೇಳೆ ತುರ್ತು ಸ್ಥಿತಿ ಇದ್ದರೆ ಟೆಸ್ಟ್ ಬೇಕಿಲ್ಲ. ವಿದೇಶದಿಂದ ಬಂದವರಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಬೇಕು ಎಂದು ಮಾರ್ಗಸೂಚಿ ಪರಿಷ್ಕರಣೆ ಮಾಡಲಾಗಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more