Covid 19: ಶಸ್ತ್ರಚಿಕಿತ್ಸೆ, ಎಮರ್ಜೆನ್ಸಿ ಇದ್ದರೆ ಕೋವಿಡ್ ಟೆಸ್ಟ್ ಅಗತ್ಯವಿಲ್ಲ

Covid 19: ಶಸ್ತ್ರಚಿಕಿತ್ಸೆ, ಎಮರ್ಜೆನ್ಸಿ ಇದ್ದರೆ ಕೋವಿಡ್ ಟೆಸ್ಟ್ ಅಗತ್ಯವಿಲ್ಲ

Suvarna News   | Asianet News
Published : Jan 28, 2022, 11:09 AM ISTUpdated : Jan 28, 2022, 11:27 AM IST

ಇನ್ಮುಂದೆ ಸಿಕ್ಕ ಸಿಕ್ಕವರಿಗೆ ಕೋವಿಡ್ ಟೆಸ್ಟ್ (Covid Test) ಮಾಡುವಂತಿಲ್ಲ. ಯಾರಿಗೆ ಅಗತ್ಯವಿದೆಯೋ ಅವರಿಗೆ ಟೆಸ್ಟ್ ಮಾಡಿ ಎಂದು ತಾಂತ್ರಿಕ ಸಮಿತಿ ಕೋವಿಡ್ ನಿಯಮವನ್ನು ಪರಿಷ್ಕರಿಸಿದೆ. 

ಬೆಂಗಳೂರು (ಜ. 28): ಇನ್ಮುಂದೆ ಸಿಕ್ಕ ಸಿಕ್ಕವರಿಗೆ ಕೋವಿಡ್ ಟೆಸ್ಟ್ (Covid Test) ಮಾಡುವಂತಿಲ್ಲ. ಯಾರಿಗೆ ಅಗತ್ಯವಿದೆಯೋ ಅವರಿಗೆ ಟೆಸ್ಟ್ ಮಾಡಿ ಎಂದು ತಾಂತ್ರಿಕ ಸಮಿತಿ ಕೋವಿಡ್ ನಿಯಮವನ್ನು ಪರಿಷ್ಕರಿಸಿದೆ. 

ಯಾರಿಗೆಲ್ಲಾ ಕೋವಿಡ್ ಟೆಸ್ಟ್ ಅಗತ್ಯವಿದೆಯೋ ಅವರಿಗೆ ಟೆಸ್ಟ್ ಮಾಡಿ. ಸೂಕ್ತ ಚಿಕಿತ್ಸೆ ಕೊಡಿ. ಶಸ್ತ್ರ ಚಿಕಿತ್ಸೆ, ಹೆರಿಗೆ ವೇಳೆ ತುರ್ತು ಸ್ಥಿತಿ ಇದ್ದರೆ ಟೆಸ್ಟ್ ಬೇಕಿಲ್ಲ. ವಿದೇಶದಿಂದ ಬಂದವರಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಬೇಕು ಎಂದು ಮಾರ್ಗಸೂಚಿ ಪರಿಷ್ಕರಣೆ ಮಾಡಲಾಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more