Covid 19: ಶಸ್ತ್ರಚಿಕಿತ್ಸೆ, ಎಮರ್ಜೆನ್ಸಿ ಇದ್ದರೆ ಕೋವಿಡ್ ಟೆಸ್ಟ್ ಅಗತ್ಯವಿಲ್ಲ

Covid 19: ಶಸ್ತ್ರಚಿಕಿತ್ಸೆ, ಎಮರ್ಜೆನ್ಸಿ ಇದ್ದರೆ ಕೋವಿಡ್ ಟೆಸ್ಟ್ ಅಗತ್ಯವಿಲ್ಲ

Suvarna News   | Asianet News
Published : Jan 28, 2022, 11:09 AM ISTUpdated : Jan 28, 2022, 11:27 AM IST

ಇನ್ಮುಂದೆ ಸಿಕ್ಕ ಸಿಕ್ಕವರಿಗೆ ಕೋವಿಡ್ ಟೆಸ್ಟ್ (Covid Test) ಮಾಡುವಂತಿಲ್ಲ. ಯಾರಿಗೆ ಅಗತ್ಯವಿದೆಯೋ ಅವರಿಗೆ ಟೆಸ್ಟ್ ಮಾಡಿ ಎಂದು ತಾಂತ್ರಿಕ ಸಮಿತಿ ಕೋವಿಡ್ ನಿಯಮವನ್ನು ಪರಿಷ್ಕರಿಸಿದೆ. 

ಬೆಂಗಳೂರು (ಜ. 28): ಇನ್ಮುಂದೆ ಸಿಕ್ಕ ಸಿಕ್ಕವರಿಗೆ ಕೋವಿಡ್ ಟೆಸ್ಟ್ (Covid Test) ಮಾಡುವಂತಿಲ್ಲ. ಯಾರಿಗೆ ಅಗತ್ಯವಿದೆಯೋ ಅವರಿಗೆ ಟೆಸ್ಟ್ ಮಾಡಿ ಎಂದು ತಾಂತ್ರಿಕ ಸಮಿತಿ ಕೋವಿಡ್ ನಿಯಮವನ್ನು ಪರಿಷ್ಕರಿಸಿದೆ. 

ಯಾರಿಗೆಲ್ಲಾ ಕೋವಿಡ್ ಟೆಸ್ಟ್ ಅಗತ್ಯವಿದೆಯೋ ಅವರಿಗೆ ಟೆಸ್ಟ್ ಮಾಡಿ. ಸೂಕ್ತ ಚಿಕಿತ್ಸೆ ಕೊಡಿ. ಶಸ್ತ್ರ ಚಿಕಿತ್ಸೆ, ಹೆರಿಗೆ ವೇಳೆ ತುರ್ತು ಸ್ಥಿತಿ ಇದ್ದರೆ ಟೆಸ್ಟ್ ಬೇಕಿಲ್ಲ. ವಿದೇಶದಿಂದ ಬಂದವರಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಬೇಕು ಎಂದು ಮಾರ್ಗಸೂಚಿ ಪರಿಷ್ಕರಣೆ ಮಾಡಲಾಗಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more