Covid 19: ಶಸ್ತ್ರಚಿಕಿತ್ಸೆ, ಎಮರ್ಜೆನ್ಸಿ ಇದ್ದರೆ ಕೋವಿಡ್ ಟೆಸ್ಟ್ ಅಗತ್ಯವಿಲ್ಲ

Covid 19: ಶಸ್ತ್ರಚಿಕಿತ್ಸೆ, ಎಮರ್ಜೆನ್ಸಿ ಇದ್ದರೆ ಕೋವಿಡ್ ಟೆಸ್ಟ್ ಅಗತ್ಯವಿಲ್ಲ

Published : Jan 28, 2022, 11:09 AM ISTUpdated : Jan 28, 2022, 11:27 AM IST

ಇನ್ಮುಂದೆ ಸಿಕ್ಕ ಸಿಕ್ಕವರಿಗೆ ಕೋವಿಡ್ ಟೆಸ್ಟ್ (Covid Test) ಮಾಡುವಂತಿಲ್ಲ. ಯಾರಿಗೆ ಅಗತ್ಯವಿದೆಯೋ ಅವರಿಗೆ ಟೆಸ್ಟ್ ಮಾಡಿ ಎಂದು ತಾಂತ್ರಿಕ ಸಮಿತಿ ಕೋವಿಡ್ ನಿಯಮವನ್ನು ಪರಿಷ್ಕರಿಸಿದೆ. 

ಬೆಂಗಳೂರು (ಜ. 28): ಇನ್ಮುಂದೆ ಸಿಕ್ಕ ಸಿಕ್ಕವರಿಗೆ ಕೋವಿಡ್ ಟೆಸ್ಟ್ (Covid Test) ಮಾಡುವಂತಿಲ್ಲ. ಯಾರಿಗೆ ಅಗತ್ಯವಿದೆಯೋ ಅವರಿಗೆ ಟೆಸ್ಟ್ ಮಾಡಿ ಎಂದು ತಾಂತ್ರಿಕ ಸಮಿತಿ ಕೋವಿಡ್ ನಿಯಮವನ್ನು ಪರಿಷ್ಕರಿಸಿದೆ. 

ಯಾರಿಗೆಲ್ಲಾ ಕೋವಿಡ್ ಟೆಸ್ಟ್ ಅಗತ್ಯವಿದೆಯೋ ಅವರಿಗೆ ಟೆಸ್ಟ್ ಮಾಡಿ. ಸೂಕ್ತ ಚಿಕಿತ್ಸೆ ಕೊಡಿ. ಶಸ್ತ್ರ ಚಿಕಿತ್ಸೆ, ಹೆರಿಗೆ ವೇಳೆ ತುರ್ತು ಸ್ಥಿತಿ ಇದ್ದರೆ ಟೆಸ್ಟ್ ಬೇಕಿಲ್ಲ. ವಿದೇಶದಿಂದ ಬಂದವರಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಬೇಕು ಎಂದು ಮಾರ್ಗಸೂಚಿ ಪರಿಷ್ಕರಣೆ ಮಾಡಲಾಗಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more