Covid 19: ಶಸ್ತ್ರಚಿಕಿತ್ಸೆ, ಎಮರ್ಜೆನ್ಸಿ ಇದ್ದರೆ ಕೋವಿಡ್ ಟೆಸ್ಟ್ ಅಗತ್ಯವಿಲ್ಲ

Covid 19: ಶಸ್ತ್ರಚಿಕಿತ್ಸೆ, ಎಮರ್ಜೆನ್ಸಿ ಇದ್ದರೆ ಕೋವಿಡ್ ಟೆಸ್ಟ್ ಅಗತ್ಯವಿಲ್ಲ

Suvarna News   | Asianet News
Published : Jan 28, 2022, 11:09 AM ISTUpdated : Jan 28, 2022, 11:27 AM IST

ಇನ್ಮುಂದೆ ಸಿಕ್ಕ ಸಿಕ್ಕವರಿಗೆ ಕೋವಿಡ್ ಟೆಸ್ಟ್ (Covid Test) ಮಾಡುವಂತಿಲ್ಲ. ಯಾರಿಗೆ ಅಗತ್ಯವಿದೆಯೋ ಅವರಿಗೆ ಟೆಸ್ಟ್ ಮಾಡಿ ಎಂದು ತಾಂತ್ರಿಕ ಸಮಿತಿ ಕೋವಿಡ್ ನಿಯಮವನ್ನು ಪರಿಷ್ಕರಿಸಿದೆ. 

ಬೆಂಗಳೂರು (ಜ. 28): ಇನ್ಮುಂದೆ ಸಿಕ್ಕ ಸಿಕ್ಕವರಿಗೆ ಕೋವಿಡ್ ಟೆಸ್ಟ್ (Covid Test) ಮಾಡುವಂತಿಲ್ಲ. ಯಾರಿಗೆ ಅಗತ್ಯವಿದೆಯೋ ಅವರಿಗೆ ಟೆಸ್ಟ್ ಮಾಡಿ ಎಂದು ತಾಂತ್ರಿಕ ಸಮಿತಿ ಕೋವಿಡ್ ನಿಯಮವನ್ನು ಪರಿಷ್ಕರಿಸಿದೆ. 

ಯಾರಿಗೆಲ್ಲಾ ಕೋವಿಡ್ ಟೆಸ್ಟ್ ಅಗತ್ಯವಿದೆಯೋ ಅವರಿಗೆ ಟೆಸ್ಟ್ ಮಾಡಿ. ಸೂಕ್ತ ಚಿಕಿತ್ಸೆ ಕೊಡಿ. ಶಸ್ತ್ರ ಚಿಕಿತ್ಸೆ, ಹೆರಿಗೆ ವೇಳೆ ತುರ್ತು ಸ್ಥಿತಿ ಇದ್ದರೆ ಟೆಸ್ಟ್ ಬೇಕಿಲ್ಲ. ವಿದೇಶದಿಂದ ಬಂದವರಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಬೇಕು ಎಂದು ಮಾರ್ಗಸೂಚಿ ಪರಿಷ್ಕರಣೆ ಮಾಡಲಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more